September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

ಕಳೆಂಜ ಗ್ರಾಮದ ಶಿಬರಾಜೆ ಬೈಲು ನೆಕ್ಕರಾಜೆ ಅಣ್ಣು ಗೌಡರ ಕಟ್ಟಿಗೆ ದಾಸ್ತಾನು ಹಾಗೂ ಬಚ್ಚಲು ಮನೆಯ ಮಣ್ಣಿನ ಗೋಡೆಯು ಜು. 3ರಂದು ರಾತ್ರಿ ಸುರಿದ ಭಾರಿ ಮಳೆಗೆ ಅಪಾಯಕಾರಿಯಾಗಿ ಬಿರುಕು ಬಿಟ್ಟು ನಿಂತಿತ್ತು.

ಮನೆಯವರ ಮನವಿ ಮೇರೆಗೆ ಸ್ಥಳಕ್ಕೆ ತೆರಳಿದ ಅರಸಿನಮಕ್ಕಿ ಶಿಶಿಲ ಶೌರ್ಯ ಸ್ವಯಂಸೇವಕರಾದ ಅವಿನಾಶ್ ಭಿಡೆ,
ಕುಶಾಲಪ್ಪ ಗೌಡ, ಹರೀಶ್ ವಳಗುಡ್ಡೆ, ಧನಂಜಯ ಗೌಡ, ಯೋಗೀಶ್ ಸೀಂಬೂಲು, ಕಾರ್ತಿಕ್ ಎಂ.ಬಿ., ರಮೇಶ ಬೈರಕಟ್ಟ
ಬಿದ್ದು ಹಾನಿಯಾಗಬಹುದಾದ ಮೇಲ್ಛಾವಣಿಯ ಸಿಮೆಂಟ್ ಶೀಟ್ ಗಳನ್ನು ಎಚ್ಚರಿಕೆಯಿಂದ ತೆಗೆದು ಸಂಭಾವ್ಯ ಅಪಾಯವನ್ನು ತಡೆಗಟ್ಟಲು ಬಿರುಕು ಬಿಟ್ಟಿದ್ದ ಗೋಡೆಯನ್ನು ತೆರವುಗೊಳಿಸಿದರು.ಮತ್ತು ಮಳೆಗಾಲದ ಕಟ್ಟಿಗೆ ದಾಸ್ತಾನಿಗೆ ಟಾರ್ಪಾಲು ಹೊದಿಸಿದರು.

Related posts

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಉಪಪ್ರಚಾರ್ಯೆ ಡಾ. ಸುಜಾತಾ ಕೆ.ಜೆ. ಅವರಿಗೆ ಗೌರವಾರ್ಪಣೆ

Suddi Udaya

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮುರಳಿ ಬಲಿಪ, ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ಕುವೆಟ್ಟು ಗ್ರಾ.ಪಂ. ನಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!