22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

ಕಳೆಂಜ ಗ್ರಾಮದ ಶಿಬರಾಜೆ ಬೈಲು ನೆಕ್ಕರಾಜೆ ಅಣ್ಣು ಗೌಡರ ಕಟ್ಟಿಗೆ ದಾಸ್ತಾನು ಹಾಗೂ ಬಚ್ಚಲು ಮನೆಯ ಮಣ್ಣಿನ ಗೋಡೆಯು ಜು. 3ರಂದು ರಾತ್ರಿ ಸುರಿದ ಭಾರಿ ಮಳೆಗೆ ಅಪಾಯಕಾರಿಯಾಗಿ ಬಿರುಕು ಬಿಟ್ಟು ನಿಂತಿತ್ತು.

ಮನೆಯವರ ಮನವಿ ಮೇರೆಗೆ ಸ್ಥಳಕ್ಕೆ ತೆರಳಿದ ಅರಸಿನಮಕ್ಕಿ ಶಿಶಿಲ ಶೌರ್ಯ ಸ್ವಯಂಸೇವಕರಾದ ಅವಿನಾಶ್ ಭಿಡೆ,
ಕುಶಾಲಪ್ಪ ಗೌಡ, ಹರೀಶ್ ವಳಗುಡ್ಡೆ, ಧನಂಜಯ ಗೌಡ, ಯೋಗೀಶ್ ಸೀಂಬೂಲು, ಕಾರ್ತಿಕ್ ಎಂ.ಬಿ., ರಮೇಶ ಬೈರಕಟ್ಟ
ಬಿದ್ದು ಹಾನಿಯಾಗಬಹುದಾದ ಮೇಲ್ಛಾವಣಿಯ ಸಿಮೆಂಟ್ ಶೀಟ್ ಗಳನ್ನು ಎಚ್ಚರಿಕೆಯಿಂದ ತೆಗೆದು ಸಂಭಾವ್ಯ ಅಪಾಯವನ್ನು ತಡೆಗಟ್ಟಲು ಬಿರುಕು ಬಿಟ್ಟಿದ್ದ ಗೋಡೆಯನ್ನು ತೆರವುಗೊಳಿಸಿದರು.ಮತ್ತು ಮಳೆಗಾಲದ ಕಟ್ಟಿಗೆ ದಾಸ್ತಾನಿಗೆ ಟಾರ್ಪಾಲು ಹೊದಿಸಿದರು.

Related posts

ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ರಂಜನ್ ಬೆಳಾಲು

Suddi Udaya

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

Suddi Udaya

ಮುಳಿಯ ಸಂಸ್ಥೆಯ ದಿಗ್ದರ್ಶಕರಾದ ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ : ಮುಳಿಯ ಗೋಲ್ಡ್ & ಡೈಮಂಡ್ ಸಂಸ್ಥೆಯ ಎಲ್ಲಾ ಶಾಖೆಗಳಿಗೆ ಆ. 29 ರಂದು ರಜೆ

Suddi Udaya

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!