24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

ಕಳೆಂಜ ಗ್ರಾಮದ ಶಿಬರಾಜೆ ಬೈಲು ನೆಕ್ಕರಾಜೆ ಅಣ್ಣು ಗೌಡರ ಕಟ್ಟಿಗೆ ದಾಸ್ತಾನು ಹಾಗೂ ಬಚ್ಚಲು ಮನೆಯ ಮಣ್ಣಿನ ಗೋಡೆಯು ಜು. 3ರಂದು ರಾತ್ರಿ ಸುರಿದ ಭಾರಿ ಮಳೆಗೆ ಅಪಾಯಕಾರಿಯಾಗಿ ಬಿರುಕು ಬಿಟ್ಟು ನಿಂತಿತ್ತು.

ಮನೆಯವರ ಮನವಿ ಮೇರೆಗೆ ಸ್ಥಳಕ್ಕೆ ತೆರಳಿದ ಅರಸಿನಮಕ್ಕಿ ಶಿಶಿಲ ಶೌರ್ಯ ಸ್ವಯಂಸೇವಕರಾದ ಅವಿನಾಶ್ ಭಿಡೆ,
ಕುಶಾಲಪ್ಪ ಗೌಡ, ಹರೀಶ್ ವಳಗುಡ್ಡೆ, ಧನಂಜಯ ಗೌಡ, ಯೋಗೀಶ್ ಸೀಂಬೂಲು, ಕಾರ್ತಿಕ್ ಎಂ.ಬಿ., ರಮೇಶ ಬೈರಕಟ್ಟ
ಬಿದ್ದು ಹಾನಿಯಾಗಬಹುದಾದ ಮೇಲ್ಛಾವಣಿಯ ಸಿಮೆಂಟ್ ಶೀಟ್ ಗಳನ್ನು ಎಚ್ಚರಿಕೆಯಿಂದ ತೆಗೆದು ಸಂಭಾವ್ಯ ಅಪಾಯವನ್ನು ತಡೆಗಟ್ಟಲು ಬಿರುಕು ಬಿಟ್ಟಿದ್ದ ಗೋಡೆಯನ್ನು ತೆರವುಗೊಳಿಸಿದರು.ಮತ್ತು ಮಳೆಗಾಲದ ಕಟ್ಟಿಗೆ ದಾಸ್ತಾನಿಗೆ ಟಾರ್ಪಾಲು ಹೊದಿಸಿದರು.

Related posts

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಹಾಗೂ ಲಿಫ್ಟ್ ಉದ್ಘಾಟನೆ

Suddi Udaya

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

Suddi Udaya

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

Suddi Udaya
error: Content is protected !!