22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕೊಯ್ಯೂರು ಭಾರಿ ಮಳೆಗೆ ಹಟ್ಟಿ ಗೊಡೆ ಕುಸಿತ,ಉತ್ಸಾಹಿ ತಂಡದ ಸ್ವಯಂಸೇವಕರಿಂದ ಶ್ರಮದಾನ

ಕೊಯ್ಯೂರು: ರಾತ್ರಿ ವೇಳೆಯಲ್ಲಿ ಸುರಿದ ಭಾರಿ ಗಾಳಿ, ಮಳೆಗೆ ಕೊಯ್ಯೂರು ಗ್ರಾಮದ ಪುಂಡೈದಡಿ (ಕಜೆ) ನಿವಾಸಿ ನಾರಾಯಣ ನಾಯ್ಕ ಅವರ ಮನೆಯ ಹಿಂಭಾಗದಲ್ಲಿ ಹಟ್ಟಿಯ ಗೋಡೆ ಕುಸಿದು ಬಿದ್ದಿದೆ.


ಕೊಯ್ಯೂರು ಆದೂರು ಪೇರಾಲಿನ ಶ್ರೀ ಕೃಷ್ಣ ಭಜನಾ ಮಂಡಳಿಯ ಉತ್ಸಾಹಿ ಸ್ವಯಂ ಸೇವಕರ ತಂಡದ 20 ಕ್ಕೂಹೆಚ್ಚಿನಸದಸ್ಯರು ಶ್ರಮದಾನ ಮೂಲಕ ಮನೆಯ ಪಕ್ಕದಲ್ಲಿದ್ದ ಮಣ್ಣು ತೆರವು ಮಾಡಿದರು. ಮತ್ತೆ ಕುಸಿತ ಆಗುವ ಭೀತಿಯಲ್ಲಿದ್ದ ಗೋಡೆಯನ್ನು ತೆರವುಗೊಳಿಸಿ ಮನೆಯವರಿಗೆ ಸಹಕರಿಸಿದರು.
ಅಪಾಯದಲ್ಲಿರುವ ವಿಷಯ ತಿಳಿದ ತಕ್ಷಣ ಆಗಮಿಸಿ, ಸಹಕಾರ ನೀಡಿದ ಉತ್ಸಾಹಿ ತಂಡದ ಸ್ವಯಂ ಸೇವಕರ ಸೇವೆಗೆ ಶ್ರೀಮತಿ ಮತ್ತು ನಾರಾಯಣ ನಾಯ್ಕ ದಂಪತಿಗಳು ಕೃತಜ್ಞತೆ ಸಲ್ಲಿಸಿದರು.

Related posts

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya
error: Content is protected !!