22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಕೊಯ್ಯೂರು ಭಾರಿ ಮಳೆಗೆ ಹಟ್ಟಿ ಗೊಡೆ ಕುಸಿತ,ಉತ್ಸಾಹಿ ತಂಡದ ಸ್ವಯಂಸೇವಕರಿಂದ ಶ್ರಮದಾನ

ಕೊಯ್ಯೂರು: ರಾತ್ರಿ ವೇಳೆಯಲ್ಲಿ ಸುರಿದ ಭಾರಿ ಗಾಳಿ, ಮಳೆಗೆ ಕೊಯ್ಯೂರು ಗ್ರಾಮದ ಪುಂಡೈದಡಿ (ಕಜೆ) ನಿವಾಸಿ ನಾರಾಯಣ ನಾಯ್ಕ ಅವರ ಮನೆಯ ಹಿಂಭಾಗದಲ್ಲಿ ಹಟ್ಟಿಯ ಗೋಡೆ ಕುಸಿದು ಬಿದ್ದಿದೆ.


ಕೊಯ್ಯೂರು ಆದೂರು ಪೇರಾಲಿನ ಶ್ರೀ ಕೃಷ್ಣ ಭಜನಾ ಮಂಡಳಿಯ ಉತ್ಸಾಹಿ ಸ್ವಯಂ ಸೇವಕರ ತಂಡದ 20 ಕ್ಕೂಹೆಚ್ಚಿನಸದಸ್ಯರು ಶ್ರಮದಾನ ಮೂಲಕ ಮನೆಯ ಪಕ್ಕದಲ್ಲಿದ್ದ ಮಣ್ಣು ತೆರವು ಮಾಡಿದರು. ಮತ್ತೆ ಕುಸಿತ ಆಗುವ ಭೀತಿಯಲ್ಲಿದ್ದ ಗೋಡೆಯನ್ನು ತೆರವುಗೊಳಿಸಿ ಮನೆಯವರಿಗೆ ಸಹಕರಿಸಿದರು.
ಅಪಾಯದಲ್ಲಿರುವ ವಿಷಯ ತಿಳಿದ ತಕ್ಷಣ ಆಗಮಿಸಿ, ಸಹಕಾರ ನೀಡಿದ ಉತ್ಸಾಹಿ ತಂಡದ ಸ್ವಯಂ ಸೇವಕರ ಸೇವೆಗೆ ಶ್ರೀಮತಿ ಮತ್ತು ನಾರಾಯಣ ನಾಯ್ಕ ದಂಪತಿಗಳು ಕೃತಜ್ಞತೆ ಸಲ್ಲಿಸಿದರು.

Related posts

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಪ್ರಚೋದನಾತ್ಮಕ ಪೋಸ್ಟ್ ಪ್ರಸಾರ ಮಾಡಿದವರ ವಿರುದ್ದ ಪ್ರಕರಣ ದಾಖಲು

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ. 100

Suddi Udaya

ಜು.31 ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಸೇವಾ ನಿವೃತ್ತಿ: ನಿವೃತ್ತಿಯಂದು ಶಿಷ್ಯರಿಂದ ಅಕ್ಷರದ ಗುರು ಕಾಣಿಕೆ

Suddi Udaya

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya
error: Content is protected !!