25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೊಯ್ಯೂರು ಭಾರಿ ಮಳೆಗೆ ಹಟ್ಟಿ ಗೊಡೆ ಕುಸಿತ,ಉತ್ಸಾಹಿ ತಂಡದ ಸ್ವಯಂಸೇವಕರಿಂದ ಶ್ರಮದಾನ

ಕೊಯ್ಯೂರು: ರಾತ್ರಿ ವೇಳೆಯಲ್ಲಿ ಸುರಿದ ಭಾರಿ ಗಾಳಿ, ಮಳೆಗೆ ಕೊಯ್ಯೂರು ಗ್ರಾಮದ ಪುಂಡೈದಡಿ (ಕಜೆ) ನಿವಾಸಿ ನಾರಾಯಣ ನಾಯ್ಕ ಅವರ ಮನೆಯ ಹಿಂಭಾಗದಲ್ಲಿ ಹಟ್ಟಿಯ ಗೋಡೆ ಕುಸಿದು ಬಿದ್ದಿದೆ.


ಕೊಯ್ಯೂರು ಆದೂರು ಪೇರಾಲಿನ ಶ್ರೀ ಕೃಷ್ಣ ಭಜನಾ ಮಂಡಳಿಯ ಉತ್ಸಾಹಿ ಸ್ವಯಂ ಸೇವಕರ ತಂಡದ 20 ಕ್ಕೂಹೆಚ್ಚಿನಸದಸ್ಯರು ಶ್ರಮದಾನ ಮೂಲಕ ಮನೆಯ ಪಕ್ಕದಲ್ಲಿದ್ದ ಮಣ್ಣು ತೆರವು ಮಾಡಿದರು. ಮತ್ತೆ ಕುಸಿತ ಆಗುವ ಭೀತಿಯಲ್ಲಿದ್ದ ಗೋಡೆಯನ್ನು ತೆರವುಗೊಳಿಸಿ ಮನೆಯವರಿಗೆ ಸಹಕರಿಸಿದರು.
ಅಪಾಯದಲ್ಲಿರುವ ವಿಷಯ ತಿಳಿದ ತಕ್ಷಣ ಆಗಮಿಸಿ, ಸಹಕಾರ ನೀಡಿದ ಉತ್ಸಾಹಿ ತಂಡದ ಸ್ವಯಂ ಸೇವಕರ ಸೇವೆಗೆ ಶ್ರೀಮತಿ ಮತ್ತು ನಾರಾಯಣ ನಾಯ್ಕ ದಂಪತಿಗಳು ಕೃತಜ್ಞತೆ ಸಲ್ಲಿಸಿದರು.

Related posts

ಜ.22: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯೊಂದಿಗೆಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ

Suddi Udaya

ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ರಿಲ್ಸ್ ನ್ನು ಬಿಡುಗಡೆಗೊಳಿಸಿದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಗೌಡ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಲ್ವಿನ್ ರೊಡ್ರಿಗಸ್ ಪಾರೆಂಕಿ ಬಂಧನ

Suddi Udaya
error: Content is protected !!