September 6, 2026
Uncategorized

ಕೊಯ್ಯೂರು ಭಾರಿ ಮಳೆಗೆ ಹಟ್ಟಿ ಗೊಡೆ ಕುಸಿತ,ಉತ್ಸಾಹಿ ತಂಡದ ಸ್ವಯಂಸೇವಕರಿಂದ ಶ್ರಮದಾನ

ಕೊಯ್ಯೂರು: ರಾತ್ರಿ ವೇಳೆಯಲ್ಲಿ ಸುರಿದ ಭಾರಿ ಗಾಳಿ, ಮಳೆಗೆ ಕೊಯ್ಯೂರು ಗ್ರಾಮದ ಪುಂಡೈದಡಿ (ಕಜೆ) ನಿವಾಸಿ ನಾರಾಯಣ ನಾಯ್ಕ ಅವರ ಮನೆಯ ಹಿಂಭಾಗದಲ್ಲಿ ಹಟ್ಟಿಯ ಗೋಡೆ ಕುಸಿದು ಬಿದ್ದಿದೆ.


ಕೊಯ್ಯೂರು ಆದೂರು ಪೇರಾಲಿನ ಶ್ರೀ ಕೃಷ್ಣ ಭಜನಾ ಮಂಡಳಿಯ ಉತ್ಸಾಹಿ ಸ್ವಯಂ ಸೇವಕರ ತಂಡದ 20 ಕ್ಕೂಹೆಚ್ಚಿನಸದಸ್ಯರು ಶ್ರಮದಾನ ಮೂಲಕ ಮನೆಯ ಪಕ್ಕದಲ್ಲಿದ್ದ ಮಣ್ಣು ತೆರವು ಮಾಡಿದರು. ಮತ್ತೆ ಕುಸಿತ ಆಗುವ ಭೀತಿಯಲ್ಲಿದ್ದ ಗೋಡೆಯನ್ನು ತೆರವುಗೊಳಿಸಿ ಮನೆಯವರಿಗೆ ಸಹಕರಿಸಿದರು.
ಅಪಾಯದಲ್ಲಿರುವ ವಿಷಯ ತಿಳಿದ ತಕ್ಷಣ ಆಗಮಿಸಿ, ಸಹಕಾರ ನೀಡಿದ ಉತ್ಸಾಹಿ ತಂಡದ ಸ್ವಯಂ ಸೇವಕರ ಸೇವೆಗೆ ಶ್ರೀಮತಿ ಮತ್ತು ನಾರಾಯಣ ನಾಯ್ಕ ದಂಪತಿಗಳು ಕೃತಜ್ಞತೆ ಸಲ್ಲಿಸಿದರು.

Related posts

ಬೆಳ್ತಂಗಡಿ ಬಸ್‌ ನಿಲ್ದಾಣದ ಬಳಿ ಅರಸಿನಮಕ್ಕಿಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯರ ಮೃತದೇಹ ಪತ್ತೆ

Suddi Udaya

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

Suddi Udaya

ಪಟ್ರಮೆ ಗ್ರಾಮದ ಜಾಲು ನಿವಾಸಿ ಸಿಪಿಐಎಂ ಪಕ್ಷದ ಹಿರಿಯ ಮುಖಂಡ ಲಕ್ಷ್ಮಣ ಗೌಡರು ನಿಧನ

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!