23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

ರೆಖ್ಯ: ಭಾರೀ ಗಾಳಿ ಮಳೆಯಿಂದಾಗಿ ರೆಖ್ಯ ಗ್ರಾಮದ ಕೋಲಾರು ನಿವಾಸಿ ಚರಂಬ ರವರ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತಗೊಂಡ ಘಟನೆ ಜು.4 ರಂದು ನಡೆದಿದೆ.

ಮನೆಯವರು ಕಳೆದ ಎರಡು ದಿನಗಳಿಂದ ಮನೆಯಲ್ಲಿ ವಾಸ್ತವ್ಯ ಇಲ್ಲದಿರುವುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಸ್ತುತ ಚರಂಬ ಅವರ ಮನೆಯವರು, ಮಗನ ಮನೆಯಲ್ಲಿ ವಾಸ್ತವ್ಯವಿರುತ್ತಾರೆ.

Related posts

ಸೆ.3ರಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ನ್ಯಾಯಾಲದ ಆದೇಶ ಉಲ್ಲಂಘಿಸದಂತೆ – ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳಲು- ಸಮಾನ ಮನಸ್ಕರಿಂದ ತಹಸೀಲ್ದಾರರಿಗೆ ಮನವಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

Suddi Udaya

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya
error: Content is protected !!