September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ಮಂಗಳೂರು-2ನೇ ಘಟಕದಿಂದ ನೂತನವಾಗಿ ಜು. 3 ರಂದು ಮಂಗಳೂರು ಧರ್ಮಸ್ಥಳ ಮಾರ್ಗದಲ್ಲಿ ಹೊಸದಾಗಿ ರಾಜಹಂಸ ಸಾರಿಗೆಗಳನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಾರಂಭಿಸಲಾಗಿದೆ.

ಪ್ರಯಾಣ ದರ ಮತ್ತು ನಿಲುಗಡೆಗಳ ವಿವರ: ಬಿ.ಸಿ.ರೋಡು, ಬಂಟ್ವಾಳ, ಕಾರಿಂಜ ಕ್ರಾಸ್, ಪುಂಜಾಲಕಟ್ಟೆ ಮಡಂತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ. ಒಟ್ಟು ಪ್ರಯಾಣ ದರ ರೂ.110, ಸಾರ್ವಜನಿಕ ಪ್ರಯಾಣಿಕರು ನೂತನ ಸಾರಿಗೆ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಕೆಎಸ್ ಆರ್‌ಟಿಸಿ ಮಂಗಳೂರು ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Related posts

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya

ಡಿ.3: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ”: ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ

Suddi Udaya

ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

Suddi Udaya

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya

ಧರ್ಮಸ್ಥಳ: ಸಿಡಿಲು ಬಡಿದು ವ್ಯಕ್ತಿ ಅಸ್ವಸ್ಥ

Suddi Udaya
error: Content is protected !!