September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಬಾಲಕೃಷ್ಣ ರಾವ್ ನಿಧನ

ಧರ್ಮಸ್ಥಳ : ಇಲ್ಲಿಯ ನಾರ್ಯ ನಿವಾಸಿ ಬಾಲಕೃಷ್ಣ ರಾವ್ ರವರು ಜು. 3ರಂದು ನಿಧನರಾಗಿದ್ದಾರೆ.

ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಆಗಿದ್ದು, ಪ್ರಗತಿಪರ ಕೃಷಿಕರು ಆಗಿದ್ದರು.

ಮೃತರು ಪತ್ನಿ ಭಾಗ್ಯಕಲಾ , ಇಬ್ಬರು ಪುತ್ರಿಯರಾದ ಡಾ. ಭಾಷಿನಿ , ಭಾವನಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಬೆಳ್ಳಿಹಬ್ಬ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya

ಬೆಳಾಲು: ಎ.ಸಿ.ಪಿ. ನಾಯಕ ಸುಬೇದಾ‌ರ್ ಮೋಹನ್‌ ಗೌಡ ರವರಿಗೆ ಹುಟ್ಟೂರ ಅಭಿನಂದನೆ-ಉಜಿರೆಯಿಂದ ಸ್ವಾಗತ ಮೆರವಣಿಗೆ

Suddi Udaya

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!