24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

ಕನ್ಯಾಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಕನ್ಯಾಡಿ ನಾರ್ಯ ಎಂಬಲ್ಲಿ ವಾಸ ಇರುವ ಪುಷ್ಪ ಹಾಗೂ ಸಾಂತಪ್ಪ ಗೌಡರ ಮಗಳಾದ ಭಾಗ್ಯಶ್ರೀ ಅವರು ಕಳೆದ 18 ವರ್ಷದಿಂದ ಮಲಗಿದ್ದಲ್ಲಿಯೇ ಇದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗುರುತಿಸಿ ಪೂಜ್ಯರು ಮಂಜೂರು ಮಾಡಿರುವ ವೀಲ್ ಚೇರನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕನ್ಯಾಡಿ ಒಕ್ಕೂಟದ ಅಧ್ಯಕ್ಷ ರಾದೇಶ್ ಗೌಡ ಬಜೀಲ, ಒಕ್ಕೂಟದ ಕಾರ್ಯದರ್ಶಿ ಹರಿನಾಕ್ಷಿ, ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಸಂಘದ ಸದಸ್ಯರಾದ ಆಲಿಷಾ, ಮೋಹಿನಿ, ಜಯಂತಿ, ವಾರಿಜ, ಸುಂದರಿ, ಲಲಿತಾ ಹಾಗೂ ಸೇವಾಪ್ರತಿನಿಧಿ ವೀಣಾರವರು ಉಪಸ್ಥಿತರಿದ್ದರು.

Related posts

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ವೈಯಕ್ತಿಕ ಧನಸಹಾಯ

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!