37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್ ವರ್ಗಾವಣೆ

ಬೆಳ್ತಂಗಡಿ: ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್ ರವರು ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರಸಭೆಯ ಕಚೇರಿ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡಿದ್ದಾರೆ.

ಅವರ ವರ್ಗಾವಣೆಯಿಂದ ಖಾಲಿಯಾಗುವ ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಹುದ್ದೆಗೆ ಇನ್ನಷ್ಟೇ ನೇಮಕಾತಿ ನಡೆಯಬೇಕಾಗಿದೆ. ಸುಧಾಕರ ಎಂ.ಎಚ್.ಅವರು ಕಳೆದ ಮೂರು ವರ್ಷಗಳಿಂದ ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿಯಾಗಿದ್ದರು.

ಇವರು ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಯಾಗಿದರು. ಮೂಲತಃ ಬೆಳ್ತಂಗಡಿ ತಾಲೂಕಿನ ಉಜಿರೆ ಶಿವಾಜಿನಗರ ನಿವಾಸಿಯಾಗಿದ್ದಾರೆ.

Related posts

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya

ನೆರಿಯ: ಹಿರಿಯ ಕಾಂಗ್ರೆಸ್ ನಾಯಕ ದಿ| ನೀಲಯ್ಯ ಮಲೆಕುಡಿಯವರ ಶ್ರದ್ಧಾಂಜಲಿ ಸಭೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!