23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

ಕಳೆಂಜ ಗ್ರಾಮದ ಶಿಬರಾಜೆ ಬೈಲು ನೆಕ್ಕರಾಜೆ ಅಣ್ಣು ಗೌಡರ ಕಟ್ಟಿಗೆ ದಾಸ್ತಾನು ಹಾಗೂ ಬಚ್ಚಲು ಮನೆಯ ಮಣ್ಣಿನ ಗೋಡೆಯು ಜು. 3ರಂದು ರಾತ್ರಿ ಸುರಿದ ಭಾರಿ ಮಳೆಗೆ ಅಪಾಯಕಾರಿಯಾಗಿ ಬಿರುಕು ಬಿಟ್ಟು ನಿಂತಿತ್ತು.

ಮನೆಯವರ ಮನವಿ ಮೇರೆಗೆ ಸ್ಥಳಕ್ಕೆ ತೆರಳಿದ ಅರಸಿನಮಕ್ಕಿ ಶಿಶಿಲ ಶೌರ್ಯ ಸ್ವಯಂಸೇವಕರಾದ ಅವಿನಾಶ್ ಭಿಡೆ,
ಕುಶಾಲಪ್ಪ ಗೌಡ, ಹರೀಶ್ ವಳಗುಡ್ಡೆ, ಧನಂಜಯ ಗೌಡ, ಯೋಗೀಶ್ ಸೀಂಬೂಲು, ಕಾರ್ತಿಕ್ ಎಂ.ಬಿ., ರಮೇಶ ಬೈರಕಟ್ಟ
ಬಿದ್ದು ಹಾನಿಯಾಗಬಹುದಾದ ಮೇಲ್ಛಾವಣಿಯ ಸಿಮೆಂಟ್ ಶೀಟ್ ಗಳನ್ನು ಎಚ್ಚರಿಕೆಯಿಂದ ತೆಗೆದು ಸಂಭಾವ್ಯ ಅಪಾಯವನ್ನು ತಡೆಗಟ್ಟಲು ಬಿರುಕು ಬಿಟ್ಟಿದ್ದ ಗೋಡೆಯನ್ನು ತೆರವುಗೊಳಿಸಿದರು.ಮತ್ತು ಮಳೆಗಾಲದ ಕಟ್ಟಿಗೆ ದಾಸ್ತಾನಿಗೆ ಟಾರ್ಪಾಲು ಹೊದಿಸಿದರು.

Related posts

ಕೆಂಪುಕಲ್ಲು-ಮರಳು ಸಮಸ್ಯೆ, ಟಿಪ್ಪರ್ ಚಾಲಕ-ಮಾಲಕರು ಕಂಗಾಲು

Suddi Udaya

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

Suddi Udaya

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya
error: Content is protected !!