March 7, 2026
Uncategorized

ಕೊಯ್ಯೂರು ಭಾರಿ ಮಳೆಗೆ ಹಟ್ಟಿ ಗೊಡೆ ಕುಸಿತ,ಉತ್ಸಾಹಿ ತಂಡದ ಸ್ವಯಂಸೇವಕರಿಂದ ಶ್ರಮದಾನ

ಕೊಯ್ಯೂರು: ರಾತ್ರಿ ವೇಳೆಯಲ್ಲಿ ಸುರಿದ ಭಾರಿ ಗಾಳಿ, ಮಳೆಗೆ ಕೊಯ್ಯೂರು ಗ್ರಾಮದ ಪುಂಡೈದಡಿ (ಕಜೆ) ನಿವಾಸಿ ನಾರಾಯಣ ನಾಯ್ಕ ಅವರ ಮನೆಯ ಹಿಂಭಾಗದಲ್ಲಿ ಹಟ್ಟಿಯ ಗೋಡೆ ಕುಸಿದು ಬಿದ್ದಿದೆ.


ಕೊಯ್ಯೂರು ಆದೂರು ಪೇರಾಲಿನ ಶ್ರೀ ಕೃಷ್ಣ ಭಜನಾ ಮಂಡಳಿಯ ಉತ್ಸಾಹಿ ಸ್ವಯಂ ಸೇವಕರ ತಂಡದ 20 ಕ್ಕೂಹೆಚ್ಚಿನಸದಸ್ಯರು ಶ್ರಮದಾನ ಮೂಲಕ ಮನೆಯ ಪಕ್ಕದಲ್ಲಿದ್ದ ಮಣ್ಣು ತೆರವು ಮಾಡಿದರು. ಮತ್ತೆ ಕುಸಿತ ಆಗುವ ಭೀತಿಯಲ್ಲಿದ್ದ ಗೋಡೆಯನ್ನು ತೆರವುಗೊಳಿಸಿ ಮನೆಯವರಿಗೆ ಸಹಕರಿಸಿದರು.
ಅಪಾಯದಲ್ಲಿರುವ ವಿಷಯ ತಿಳಿದ ತಕ್ಷಣ ಆಗಮಿಸಿ, ಸಹಕಾರ ನೀಡಿದ ಉತ್ಸಾಹಿ ತಂಡದ ಸ್ವಯಂ ಸೇವಕರ ಸೇವೆಗೆ ಶ್ರೀಮತಿ ಮತ್ತು ನಾರಾಯಣ ನಾಯ್ಕ ದಂಪತಿಗಳು ಕೃತಜ್ಞತೆ ಸಲ್ಲಿಸಿದರು.

Related posts

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಬಿ.ಎಸ್.ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಗಣೇಶ್ ಬಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ

Suddi Udaya

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya
error: Content is protected !!