25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೊಯ್ಯೂರು ಭಾರಿ ಮಳೆಗೆ ಹಟ್ಟಿ ಗೊಡೆ ಕುಸಿತ,ಉತ್ಸಾಹಿ ತಂಡದ ಸ್ವಯಂಸೇವಕರಿಂದ ಶ್ರಮದಾನ

ಕೊಯ್ಯೂರು: ರಾತ್ರಿ ವೇಳೆಯಲ್ಲಿ ಸುರಿದ ಭಾರಿ ಗಾಳಿ, ಮಳೆಗೆ ಕೊಯ್ಯೂರು ಗ್ರಾಮದ ಪುಂಡೈದಡಿ (ಕಜೆ) ನಿವಾಸಿ ನಾರಾಯಣ ನಾಯ್ಕ ಅವರ ಮನೆಯ ಹಿಂಭಾಗದಲ್ಲಿ ಹಟ್ಟಿಯ ಗೋಡೆ ಕುಸಿದು ಬಿದ್ದಿದೆ.


ಕೊಯ್ಯೂರು ಆದೂರು ಪೇರಾಲಿನ ಶ್ರೀ ಕೃಷ್ಣ ಭಜನಾ ಮಂಡಳಿಯ ಉತ್ಸಾಹಿ ಸ್ವಯಂ ಸೇವಕರ ತಂಡದ 20 ಕ್ಕೂಹೆಚ್ಚಿನಸದಸ್ಯರು ಶ್ರಮದಾನ ಮೂಲಕ ಮನೆಯ ಪಕ್ಕದಲ್ಲಿದ್ದ ಮಣ್ಣು ತೆರವು ಮಾಡಿದರು. ಮತ್ತೆ ಕುಸಿತ ಆಗುವ ಭೀತಿಯಲ್ಲಿದ್ದ ಗೋಡೆಯನ್ನು ತೆರವುಗೊಳಿಸಿ ಮನೆಯವರಿಗೆ ಸಹಕರಿಸಿದರು.
ಅಪಾಯದಲ್ಲಿರುವ ವಿಷಯ ತಿಳಿದ ತಕ್ಷಣ ಆಗಮಿಸಿ, ಸಹಕಾರ ನೀಡಿದ ಉತ್ಸಾಹಿ ತಂಡದ ಸ್ವಯಂ ಸೇವಕರ ಸೇವೆಗೆ ಶ್ರೀಮತಿ ಮತ್ತು ನಾರಾಯಣ ನಾಯ್ಕ ದಂಪತಿಗಳು ಕೃತಜ್ಞತೆ ಸಲ್ಲಿಸಿದರು.

Related posts

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya
error: Content is protected !!