September 6, 2026
Uncategorized

ಕೊಯ್ಯೂರು ಭಾರಿ ಮಳೆಗೆ ಹಟ್ಟಿ ಗೊಡೆ ಕುಸಿತ,ಉತ್ಸಾಹಿ ತಂಡದ ಸ್ವಯಂಸೇವಕರಿಂದ ಶ್ರಮದಾನ

ಕೊಯ್ಯೂರು: ರಾತ್ರಿ ವೇಳೆಯಲ್ಲಿ ಸುರಿದ ಭಾರಿ ಗಾಳಿ, ಮಳೆಗೆ ಕೊಯ್ಯೂರು ಗ್ರಾಮದ ಪುಂಡೈದಡಿ (ಕಜೆ) ನಿವಾಸಿ ನಾರಾಯಣ ನಾಯ್ಕ ಅವರ ಮನೆಯ ಹಿಂಭಾಗದಲ್ಲಿ ಹಟ್ಟಿಯ ಗೋಡೆ ಕುಸಿದು ಬಿದ್ದಿದೆ.


ಕೊಯ್ಯೂರು ಆದೂರು ಪೇರಾಲಿನ ಶ್ರೀ ಕೃಷ್ಣ ಭಜನಾ ಮಂಡಳಿಯ ಉತ್ಸಾಹಿ ಸ್ವಯಂ ಸೇವಕರ ತಂಡದ 20 ಕ್ಕೂಹೆಚ್ಚಿನಸದಸ್ಯರು ಶ್ರಮದಾನ ಮೂಲಕ ಮನೆಯ ಪಕ್ಕದಲ್ಲಿದ್ದ ಮಣ್ಣು ತೆರವು ಮಾಡಿದರು. ಮತ್ತೆ ಕುಸಿತ ಆಗುವ ಭೀತಿಯಲ್ಲಿದ್ದ ಗೋಡೆಯನ್ನು ತೆರವುಗೊಳಿಸಿ ಮನೆಯವರಿಗೆ ಸಹಕರಿಸಿದರು.
ಅಪಾಯದಲ್ಲಿರುವ ವಿಷಯ ತಿಳಿದ ತಕ್ಷಣ ಆಗಮಿಸಿ, ಸಹಕಾರ ನೀಡಿದ ಉತ್ಸಾಹಿ ತಂಡದ ಸ್ವಯಂ ಸೇವಕರ ಸೇವೆಗೆ ಶ್ರೀಮತಿ ಮತ್ತು ನಾರಾಯಣ ನಾಯ್ಕ ದಂಪತಿಗಳು ಕೃತಜ್ಞತೆ ಸಲ್ಲಿಸಿದರು.

Related posts

ಶೈಕ್ಷಣಿಕ ಸಂಶೋಧನೆ ಮತ್ತು ಸಂಶೋಧನಾ ಲೇಖನಗಳ ಪ್ರಸ್ತುತೀಕರಣ ಕ್ಷೇತ್ರದಲ್ಲಿ ಅದ್ಭುತ ಸಾಧನೆ ತೋರಿದ ಕುಮಾರಿ ಸೌಖ್ಯಳಿಗೆ ಸನ್ಮಾನ

Suddi Udaya

ಮಾ.10 : ಗುರುವಾಯನಕೆರೆ ಶಾರದಾ ನಗರ ಗೆಳೆಯರ ಬಳಗದ ವೇದಿಕೆ ಬಳಿ ಹಿರಿಯಡಕ ಮೇಳದವರಿಂದ’ಅಪ್ಪೆ ಮಾಯಂದಾಲ್’ತುಳು ಯಕ್ಷಗಾನ ಬಯಲಾಟ

Suddi Udaya

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನ 65ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya
error: Content is protected !!