September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರದಿಂದ ಉಪ್ಪಿನಂಗಡಿ- ಬೆಳ್ತಂಗಡಿ ಮುಖ್ಯ ರಸ್ತೆಯ ಕುಪ್ಪೆಟ್ಟಿ-ಕಲ್ಲೇರಿ – ಉಪ್ಪಿನಂಗಡಿ ತನಕ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ಪ್ರತಿಭಟನೆಯು ಕಲ್ಲೇರಿಯಲ್ಲಿ ಜು.05 ರಂದು ಬೆಳಗ್ಗೆ 09.30 ಗಂಟೆಗೆ ನಡೆಯಲಿದೆ.

Related posts

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಶ್ರಮದಾನದ ಮೂಲಕ ಐತನಡ್ಕ ಸೇತುವೆ ಪರಿಸರ ಸ್ವಚ್ಛಗೊಳಿಸಿದ ಗ್ರಾಮಸ್ಥರು-ಪೊದೆಗಳಿಂದ ಸಂಚಾರಕ್ಕೆ ಉಂಟಾಗಿದ್ದ ತೊಂದರೆ ನಿವಾರಣೆ-ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

Suddi Udaya

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

Suddi Udaya
error: Content is protected !!