23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರದಿಂದ ಉಪ್ಪಿನಂಗಡಿ- ಬೆಳ್ತಂಗಡಿ ಮುಖ್ಯ ರಸ್ತೆಯ ಕುಪ್ಪೆಟ್ಟಿ-ಕಲ್ಲೇರಿ – ಉಪ್ಪಿನಂಗಡಿ ತನಕ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ಪ್ರತಿಭಟನೆಯು ಕಲ್ಲೇರಿಯಲ್ಲಿ ಜು.05 ರಂದು ಬೆಳಗ್ಗೆ 09.30 ಗಂಟೆಗೆ ನಡೆಯಲಿದೆ.

Related posts

ಮೇ 18: ವಿದ್ಯುತ್ ನಿಲುಗಡೆ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

Suddi Udaya

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

Suddi Udaya
error: Content is protected !!