ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

ರೆಖ್ಯ: ಭಾರೀ ಗಾಳಿ ಮಳೆಯಿಂದಾಗಿ ರೆಖ್ಯ ಗ್ರಾಮದ ಕೋಲಾರು ನಿವಾಸಿ ಚರಂಬ ರವರ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತಗೊಂಡ ಘಟನೆ ಜು.4 ರಂದು ನಡೆದಿದೆ.

ಮನೆಯವರು ಕಳೆದ ಎರಡು ದಿನಗಳಿಂದ ಮನೆಯಲ್ಲಿ ವಾಸ್ತವ್ಯ ಇಲ್ಲದಿರುವುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಸ್ತುತ ಚರಂಬ ಅವರ ಮನೆಯವರು, ಮಗನ ಮನೆಯಲ್ಲಿ ವಾಸ್ತವ್ಯವಿರುತ್ತಾರೆ.

Related posts

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

Suddi Udaya

ಕ್ರೀಡಾಕೂಟ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬೆಳ್ತಂಗಡಿಯ ಶ್ರೇಯಸ್ ಕುಮಿಟೆಯಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಪ.ಜಾತಿ.ಪ.ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪಲ್ಲವಿ ಜಿ. ಅಧ್ಯಕ್ಷತೆಯಲ್ಲಿ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!