26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

ರೆಖ್ಯ: ಭಾರೀ ಗಾಳಿ ಮಳೆಯಿಂದಾಗಿ ರೆಖ್ಯ ಗ್ರಾಮದ ಕೋಲಾರು ನಿವಾಸಿ ಚರಂಬ ರವರ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತಗೊಂಡ ಘಟನೆ ಜು.4 ರಂದು ನಡೆದಿದೆ.

ಮನೆಯವರು ಕಳೆದ ಎರಡು ದಿನಗಳಿಂದ ಮನೆಯಲ್ಲಿ ವಾಸ್ತವ್ಯ ಇಲ್ಲದಿರುವುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಸ್ತುತ ಚರಂಬ ಅವರ ಮನೆಯವರು, ಮಗನ ಮನೆಯಲ್ಲಿ ವಾಸ್ತವ್ಯವಿರುತ್ತಾರೆ.

Related posts

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

Suddi Udaya

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಜ. 29-31: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!