September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ಮಂಗಳೂರು-2ನೇ ಘಟಕದಿಂದ ನೂತನವಾಗಿ ಜು. 3 ರಂದು ಮಂಗಳೂರು ಧರ್ಮಸ್ಥಳ ಮಾರ್ಗದಲ್ಲಿ ಹೊಸದಾಗಿ ರಾಜಹಂಸ ಸಾರಿಗೆಗಳನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಾರಂಭಿಸಲಾಗಿದೆ.

ಪ್ರಯಾಣ ದರ ಮತ್ತು ನಿಲುಗಡೆಗಳ ವಿವರ: ಬಿ.ಸಿ.ರೋಡು, ಬಂಟ್ವಾಳ, ಕಾರಿಂಜ ಕ್ರಾಸ್, ಪುಂಜಾಲಕಟ್ಟೆ ಮಡಂತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ. ಒಟ್ಟು ಪ್ರಯಾಣ ದರ ರೂ.110, ಸಾರ್ವಜನಿಕ ಪ್ರಯಾಣಿಕರು ನೂತನ ಸಾರಿಗೆ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಕೆಎಸ್ ಆರ್‌ಟಿಸಿ ಮಂಗಳೂರು ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Related posts

ಇಂದಬೆಟ್ಟು ಗ್ರಾ.ಪಂ ವಿವಿಧ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ದೂರು: ಎರಡು ದಿನಗಳಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ-ಸ್ಥಳ ತನಿಖೆ

Suddi Udaya

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya
error: Content is protected !!