September 6, 2026
Uncategorized

ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯ ದೂರು ಪ್ರಕರಣ :ಕೇಸು ದಾಖಲಿಸಿಕೊಂಡ ಧರ್ಮಸ್ಥಳ ಠಾಣಾ ಪೊಲೀಸರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಇಬ್ಬರು ವಕೀಲರು ಮೂಲಕ ಹೇಳಿಕೆ ನೀಡುತ್ತಿದ್ದ ವ್ಯಕ್ತಿಯೊಬ್ಬ ಜು. 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು.

ಅದರಂತೆ ಧರ್ಮಸ್ಥಳ ಪೊಲೀಸರು NC ಮಾಡಿ ಹಿಂಬರಹ ನೀಡಿದ್ದರು. ಜು. 4 ರಂದು ಬೆಳ್ತಂಗಡಿ ಕೋರ್ಟ್ ನಿಂದ ದೂರಿನ ಬಗ್ಗೆ ಅನುಮತಿ ಪಡೆದು ಸಂಜೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS 2023(u/s-211(a)) ಅಡಿಯಲ್ಲಿ ಕೇಸು ದಾಖಲಿಸಿಕೊಂಡಿದ್ದಾರೆ.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಹಾಗೂ ಆಧಾರ್ ಕಾರ್ಡ್ ನೋಂದಣಿ , ತಿದ್ದುಪಡಿ ಶಿಬಿರ

Suddi Udaya

ಆಷಾಡ ಪ್ರಯುಕ್ತ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಸಂಸ್ಥೆಯಿಂದ ವಿಶೇಷ ಕೊಡುಗೆ: ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya

ಪಟ್ರಮೆ: ಅಲಂಗೂರು ನಿವಾಸಿ ಶ್ರೀಧರ ಗೌಡ (ಕಾಂತಪ್ಪಗೌಡ) ನಿಧನ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya
error: Content is protected !!