38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ವೇಣೂರು ಮಹಾವೀರ ನಗರ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ ನಿಧನ

ವೇಣೂರು: ಇಲ್ಲಿನ ಮಹಾವೀರ ನಗರದ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ (75ವ)
ಅವರು ಅಲ್ಪ ಕಾಲದ ಅಸೌಖ್ಯದಿಂದ ಜು.4ರಂದು ನಿಧನರಾದರು.
ಪೆರಿಂಜೆ ಬಳಿಯ ಬಡಕೋಡಿ ನಿವಾಸಿ ಯಾಗಿರುವ ಇವರು ಕೃಷಿಕರಾಗಿದ್ದು, ವೇಣೂರುನಲ್ಲಿ ಹಲವು ದಶಕಗಳಿಂದ ವೈದ್ಯಕೀಯ ಸೇವೆ ನೀಡಿ, ಜನಪ್ರಿಯ ವೈದ್ಯರಾಗಿ ಜನರ ಪ್ರೀತಿ – ವಿಶ್ವಾಸಕ್ಕೆ ಪಾತ್ರರಾಗಿದ್ದರು. ಇವರು ವೇಣೂರು ಲಯನ್ಸ್ ಕ್ಲಬ್ ಸೇರಿದಂತೆ ಹಲವು ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ ಇಬ್ಬರು ಪುತ್ರರು ಹಾಗೂ ಬಂಧು – ವಗ೯ದವರನ್ನು ಅಗಲಿದ್ದಾರೆ.

ವರದಿ: ಹೆಚ್.ಮಹಮ್ಮದ್ ವೇಣೂರು

Related posts

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

Suddi Udaya

ಮಂಗಳೂರು ಬಂದರ್ ಠಾಣೆಗೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕೆ.ಡಿ. ಜಾರ್ಜ್ ಕಾಯರ್ತಡ್ಕ ಅಧಿಕಾರ ಸ್ವೀಕಾರ

Suddi Udaya

ಮೇಲಂತಬೆಟ್ಟು ಮೀಸಲು ಅರಣ್ಯದಿಂದ ಅಕ್ರಮವಾಗಿ ಪ್ರವೇಶಿಸಿ ಬೆಲೆಬಾಳುವ ಮರಕಡಿದ ಪ್ರಕರಣ : ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮರ, ಹಿಟಾಚಿ, ಕಟ್ಟಿಂಗ್ ಮೆಷಿನ್ ಸಹಿತ ಸೋತ್ತುಗಳ ವಶ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ: “ ಸು ಫ್ರಮ್ ಸೋ “ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ

Suddi Udaya
error: Content is protected !!