25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ವೇಣೂರು ಮಹಾವೀರ ನಗರ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ ನಿಧನ

ವೇಣೂರು: ಇಲ್ಲಿನ ಮಹಾವೀರ ನಗರದ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ (75ವ)
ಅವರು ಅಲ್ಪ ಕಾಲದ ಅಸೌಖ್ಯದಿಂದ ಜು.4ರಂದು ನಿಧನರಾದರು.
ಪೆರಿಂಜೆ ಬಳಿಯ ಬಡಕೋಡಿ ನಿವಾಸಿ ಯಾಗಿರುವ ಇವರು ಕೃಷಿಕರಾಗಿದ್ದು, ವೇಣೂರುನಲ್ಲಿ ಹಲವು ದಶಕಗಳಿಂದ ವೈದ್ಯಕೀಯ ಸೇವೆ ನೀಡಿ, ಜನಪ್ರಿಯ ವೈದ್ಯರಾಗಿ ಜನರ ಪ್ರೀತಿ – ವಿಶ್ವಾಸಕ್ಕೆ ಪಾತ್ರರಾಗಿದ್ದರು. ಇವರು ವೇಣೂರು ಲಯನ್ಸ್ ಕ್ಲಬ್ ಸೇರಿದಂತೆ ಹಲವು ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ ಇಬ್ಬರು ಪುತ್ರರು ಹಾಗೂ ಬಂಧು – ವಗ೯ದವರನ್ನು ಅಗಲಿದ್ದಾರೆ.

ವರದಿ: ಹೆಚ್.ಮಹಮ್ಮದ್ ವೇಣೂರು

Related posts

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ನಾವೂರು : ಕುಂಬಾರ ಸ್ವಜಾತಿ ಬಾಂಧವರ ಜಿಲ್ಲಾ ಮಟ್ಟದ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಗಣಿತ ರಿಲೇ ಸ್ಪರ್ಧೆ ಹಾಗೂ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಗೆ ರನ್ನರ್ ಅಪ್

Suddi Udaya

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!