25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ವೇಣೂರು ಮಹಾವೀರ ನಗರ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ ನಿಧನ

ವೇಣೂರು: ಇಲ್ಲಿನ ಮಹಾವೀರ ನಗರದ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ (75ವ)
ಅವರು ಅಲ್ಪ ಕಾಲದ ಅಸೌಖ್ಯದಿಂದ ಜು.4ರಂದು ನಿಧನರಾದರು.
ಪೆರಿಂಜೆ ಬಳಿಯ ಬಡಕೋಡಿ ನಿವಾಸಿ ಯಾಗಿರುವ ಇವರು ಕೃಷಿಕರಾಗಿದ್ದು, ವೇಣೂರುನಲ್ಲಿ ಹಲವು ದಶಕಗಳಿಂದ ವೈದ್ಯಕೀಯ ಸೇವೆ ನೀಡಿ, ಜನಪ್ರಿಯ ವೈದ್ಯರಾಗಿ ಜನರ ಪ್ರೀತಿ – ವಿಶ್ವಾಸಕ್ಕೆ ಪಾತ್ರರಾಗಿದ್ದರು. ಇವರು ವೇಣೂರು ಲಯನ್ಸ್ ಕ್ಲಬ್ ಸೇರಿದಂತೆ ಹಲವು ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ ಇಬ್ಬರು ಪುತ್ರರು ಹಾಗೂ ಬಂಧು – ವಗ೯ದವರನ್ನು ಅಗಲಿದ್ದಾರೆ.

ವರದಿ: ಹೆಚ್.ಮಹಮ್ಮದ್ ವೇಣೂರು

Related posts

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ ನೂತನ ಡಿಸಿಯಾಗಿ ದರ್ಶನ್ ಹೆಚ್ ನೇಮಕ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya

ಚಾತುರ್ಮಾಸ್ಯ ವ್ರತಾಚರಣೆ, ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya
error: Content is protected !!