23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಸ ಉ.ಪ್ರಾ .ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಓಡಿಲ್ನಾಳ: ಇಲ್ಲಿಯ ಸ ಉ.ಪ್ರಾ .ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಜರಗಿತು.

ಶಾಲಾ ಎಸ್‌ ಡಿ ಎಂ ಸಿ ನಿಕಟ ಪೂರ್ವ ಅಧ್ಯಕ್ಷೆ ಪ್ರಮೀಳಾ ಶೆಟ್ಟಿ ಸ್ಮಾರ್ಟ್ ಕ್ಲಾಸ್ ತರಗತಿ ಕೋಣೆಯನ್ನು ಉದ್ಘಾಟಿಸಿದರು. ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಸ್ಮಾರ್ಟ್ ಕ್ಲಾಸ್ ಪ್ರೊಜೆಕ್ಟರ್ ಗೆ ಚಾಲನೆಯನ್ನು ನೀಡಿ, ಶಾಲಾ ಭೌತಿಕ ಸೌಲಭ್ಯಗಳ ಕುರಿತು ಹೆಮ್ಮೆ ವ್ಯಕ್ತಪಡಿಸಿದರು.

ಗುರುವಾಯನಕೆರೆ ಸಮೂಹ ಸಂಪನ್ಮೂಲ ಕೇಂದ್ರದ ಸಮೂಹ ಸಂಪನ್ಮೂಲ ವ್ಯಕ್ತಿ ರಾಜೇಶ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅರುಣ್ ಸುಮಿತ್ , ಮತ್ತಿತರರು ಉಪಸ್ಥಿತರಿದ್ದರು ಶ್ರೀಮತಿ ಉಷಾ ಪಿ ಮುಖ್ಯ ಶಿಕ್ಷಕಿ ಇವರು ಪ್ರಾಸ್ತಾನಿಕ ನುಡಿಗಳನ್ನಾಡಿದರು. ಶಿಕ್ಷಕಿ ಶಾರದಾ ಮಣಿ ನಿರೂಪಿಸಿ , ನಯನ.ಟಿ ಧನ್ಯವಾದ ನೀಡಿದರು.

Related posts

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya

ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ರವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya
error: Content is protected !!