25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

ಕುತ್ಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ) ಗುರುವಾಯನಕೆರೆ, ನಾರಾವಿ ವಲಯ ಕುತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಭಾಗ್ಯ ಜ್ಯೋತಿ ಸಂಘದ ಸದಸ್ಯರಾದ ಕರುಣಾಕರ ಆಚಾರ್ಯರವರ ಸಹೋದರ ಯಶೋಧರ ಆಚಾರ್ಯರಿಗೆ ವೀಲ್ ಚೇರ್ ಮತ್ತು ಬಿ ಒಕ್ಕೂಟದ ಅಲಂಬ ಪ್ರಗತಿ ಬಂಧು ತಂಡದ ಸದಸ್ಯ ವಸಂತ ಪೂಜಾರಿರವರ ಮಗ ಗುರುಪ್ರಸಾದ್ ಇವರಿಗೆ ಕಮಂಡೋ ವೀಲ್ ಚೇರ್ ಪರಿಕರಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಕಾರ್ಯಕ್ರಮದಡಿ ನಾರಾವಿ ವಲಯ ಮೇಲ್ವಿಚಾರಕರು ಶ್ರೀಮತಿ ವಿಶಾಲ ಕೆ.ಮತ್ತು ಸಂತೋಷ ಪೂಜಾರಿ, ಏಕನಾಥ ಪೂಜಾರಿ ಅಧ್ಯಕ್ಷರು ಗಳು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಎ ಮತ್ತುಬಿ ಇವರುಗಳು ಎರಡು ಕುಟುಂಬಗಳ ವಿಶೇಷ ಚೇತನರುಗಳಿಗೆ ಪರಿಕರಗಳನ್ನು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ನಾರಾವಿ ವಲಯ ಶೌರ್ಯ ವಿಪತ್ತು ಘಟಕದ ಸಂಯೋಜಕರುಗಳಾದ ದಿನೇಶ್ ಶೆಟ್ಟಿ,ಕರಿಯ ಪೂಜಾರಿ , ಸೇವಾ ಪ್ರತಿನಿಧಿ ಶ್ರೀಮತಿ ಉಷಾ ಹಾಗೂ ಮನೆಯ ಕುಟುಂಬಸ್ಥರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ಪಡಂಗಡಿಯಲ್ಲಿ ರಬ್ಬರ್ ಕೊಟ್ಟಿಗೆಗೆ ಬಿದ್ದ ಬೆಂಕಿ: ಸಾವಿರಾರು ಮೌಲ್ಯದ ರಬ್ಬರ್ ಬೆಂಕಿಗಾಹುತಿ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

Suddi Udaya

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya
error: Content is protected !!