September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

ಕುತ್ಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ) ಗುರುವಾಯನಕೆರೆ, ನಾರಾವಿ ವಲಯ ಕುತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಭಾಗ್ಯ ಜ್ಯೋತಿ ಸಂಘದ ಸದಸ್ಯರಾದ ಕರುಣಾಕರ ಆಚಾರ್ಯರವರ ಸಹೋದರ ಯಶೋಧರ ಆಚಾರ್ಯರಿಗೆ ವೀಲ್ ಚೇರ್ ಮತ್ತು ಬಿ ಒಕ್ಕೂಟದ ಅಲಂಬ ಪ್ರಗತಿ ಬಂಧು ತಂಡದ ಸದಸ್ಯ ವಸಂತ ಪೂಜಾರಿರವರ ಮಗ ಗುರುಪ್ರಸಾದ್ ಇವರಿಗೆ ಕಮಂಡೋ ವೀಲ್ ಚೇರ್ ಪರಿಕರಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಕಾರ್ಯಕ್ರಮದಡಿ ನಾರಾವಿ ವಲಯ ಮೇಲ್ವಿಚಾರಕರು ಶ್ರೀಮತಿ ವಿಶಾಲ ಕೆ.ಮತ್ತು ಸಂತೋಷ ಪೂಜಾರಿ, ಏಕನಾಥ ಪೂಜಾರಿ ಅಧ್ಯಕ್ಷರು ಗಳು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಎ ಮತ್ತುಬಿ ಇವರುಗಳು ಎರಡು ಕುಟುಂಬಗಳ ವಿಶೇಷ ಚೇತನರುಗಳಿಗೆ ಪರಿಕರಗಳನ್ನು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ನಾರಾವಿ ವಲಯ ಶೌರ್ಯ ವಿಪತ್ತು ಘಟಕದ ಸಂಯೋಜಕರುಗಳಾದ ದಿನೇಶ್ ಶೆಟ್ಟಿ,ಕರಿಯ ಪೂಜಾರಿ , ಸೇವಾ ಪ್ರತಿನಿಧಿ ಶ್ರೀಮತಿ ಉಷಾ ಹಾಗೂ ಮನೆಯ ಕುಟುಂಬಸ್ಥರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!