23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

ಕುತ್ಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ) ಗುರುವಾಯನಕೆರೆ, ನಾರಾವಿ ವಲಯ ಕುತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಭಾಗ್ಯ ಜ್ಯೋತಿ ಸಂಘದ ಸದಸ್ಯರಾದ ಕರುಣಾಕರ ಆಚಾರ್ಯರವರ ಸಹೋದರ ಯಶೋಧರ ಆಚಾರ್ಯರಿಗೆ ವೀಲ್ ಚೇರ್ ಮತ್ತು ಬಿ ಒಕ್ಕೂಟದ ಅಲಂಬ ಪ್ರಗತಿ ಬಂಧು ತಂಡದ ಸದಸ್ಯ ವಸಂತ ಪೂಜಾರಿರವರ ಮಗ ಗುರುಪ್ರಸಾದ್ ಇವರಿಗೆ ಕಮಂಡೋ ವೀಲ್ ಚೇರ್ ಪರಿಕರಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಕಾರ್ಯಕ್ರಮದಡಿ ನಾರಾವಿ ವಲಯ ಮೇಲ್ವಿಚಾರಕರು ಶ್ರೀಮತಿ ವಿಶಾಲ ಕೆ.ಮತ್ತು ಸಂತೋಷ ಪೂಜಾರಿ, ಏಕನಾಥ ಪೂಜಾರಿ ಅಧ್ಯಕ್ಷರು ಗಳು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಎ ಮತ್ತುಬಿ ಇವರುಗಳು ಎರಡು ಕುಟುಂಬಗಳ ವಿಶೇಷ ಚೇತನರುಗಳಿಗೆ ಪರಿಕರಗಳನ್ನು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ನಾರಾವಿ ವಲಯ ಶೌರ್ಯ ವಿಪತ್ತು ಘಟಕದ ಸಂಯೋಜಕರುಗಳಾದ ದಿನೇಶ್ ಶೆಟ್ಟಿ,ಕರಿಯ ಪೂಜಾರಿ , ಸೇವಾ ಪ್ರತಿನಿಧಿ ಶ್ರೀಮತಿ ಉಷಾ ಹಾಗೂ ಮನೆಯ ಕುಟುಂಬಸ್ಥರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

Suddi Udaya

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

Suddi Udaya

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya

ದಿ. ಡಾ. ಬಿ. ಯಶೋವರ್ಮ ಜನ್ಮದಿನ ಸ್ಮರಣಾರ್ಥ ಹಲವು ಕಾರ್ಯಕ್ರಮ

Suddi Udaya
error: Content is protected !!