26 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ

ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ಗ್ರಾಮೀಣ ಕೈಗಾರಿಕಾ ವಿಭಾಗ ಇಲಾಖೆ ವತಿಯಿಂದ 2024-25 ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ ಕಾರ್ಯಕ್ರಮವು ಜು.5ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಸಾಧನಾ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು.

ಗಾರೆ 38, ಬಡಗಿ 32, ಹೊಲಿಗೆ ಯಂತ್ರ 66, ಎಲೆಕ್ಟ್ರಿಕಲ್ 8, ಕಮ್ಮಾರಿಕೆ 5, ಅಟೊ ಮೊಬೈಲ್ 7 ಒಟ್ಟು 156 ಫಲಾನುಭವಿಗಳಿಗೆ ಉಚಿತ ಸುಧಾರಿತ ಉಪಕರಣ ಗಳನ್ನು ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಗ್ರಾಮೀಣ ಕೈಗಾರಿಕಾ ಉಪ ನಿರ್ದೇಶಕ ಮಂಜುನಾಥ್ ಹೆಗಡೆ ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬರಾಯಕೆರೆ ಕಪ್ಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು , ಕಂದಾಯ ಇಲಾಖೆ , ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಭೇಟಿ, ಪರಿಶೀಲನೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya

ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya
error: Content is protected !!