August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ

ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ಗ್ರಾಮೀಣ ಕೈಗಾರಿಕಾ ವಿಭಾಗ ಇಲಾಖೆ ವತಿಯಿಂದ 2024-25 ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ ಕಾರ್ಯಕ್ರಮವು ಜು.5ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಸಾಧನಾ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು.

ಗಾರೆ 38, ಬಡಗಿ 32, ಹೊಲಿಗೆ ಯಂತ್ರ 66, ಎಲೆಕ್ಟ್ರಿಕಲ್ 8, ಕಮ್ಮಾರಿಕೆ 5, ಅಟೊ ಮೊಬೈಲ್ 7 ಒಟ್ಟು 156 ಫಲಾನುಭವಿಗಳಿಗೆ ಉಚಿತ ಸುಧಾರಿತ ಉಪಕರಣ ಗಳನ್ನು ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಗ್ರಾಮೀಣ ಕೈಗಾರಿಕಾ ಉಪ ನಿರ್ದೇಶಕ ಮಂಜುನಾಥ್ ಹೆಗಡೆ ಉಪಸ್ಥಿತರಿದ್ದರು.

Related posts

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

Suddi Udaya

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ: ಹೊರಕಾಣಿಕೆ ಹಾಗೂ ಭಜನೋತ್ಸವ

Suddi Udaya

ಬೆಳ್ತಂಗಡಿ ಟಿವಿಎಸ್ ಲೋಬೋ ಮೋಟಾರ್ಸ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಮುಂಡಾಜೆ: ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಮಲವಂತಿಗೆ ಜನಸ್ಪಂದನ ಸಭೆ

Suddi Udaya
error: Content is protected !!