23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಇದರ ಮಹಾಸಭೆಯು ಅಧ್ಯಕ್ಷೆ ಸವಿತಾ ಜಯದೇವ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮಾ ಆರ್ ರಾವ್ , ಕಾರ್‍ಯದರ್ಶಿಯಾಗಿ ಶಾಂತ ಬಂಗೇರ, ಕೋಶಾಧಿಕಾರಿಯಾಗಿ ಯಶೋಧ ಲಾಯಿಲ, ಉಪಾಧ್ಯಕ್ಷರಾಗಿ ಉಷಾ ಲಕ್ಷ್ಮಣ ಗೌಡ, ಜತೆ ಕಾರ್‍ಯದರ್ಶಿಯಾಗಿ ಗೀತಾ ಜಯವರ್ಮ, ಗೌರವಾಧ್ಯಕ್ಷರಾಗಿ ಸವಿತಾ ಜಯದೇವ್, ಮಹಾ ಪೋಷಕರಾಗಿ ಲೋಕೇಶ್ವರೀ ವಿನಯಚಂದ್ರ ಆಯ್ಕೆ ಗೊಂಡರು.

ಕಾರ್‍ಯಕಾರಿ ಸದಸ್ಯರಾಗಿ ವಿನೋದಿನಿ ರಾಮಪ್ಪ, ಆಶಾ ಸತೀಶ್ , ನೇತ್ರಾ ಅಶೋಕ್, ಸಂಧ್ಯಾ ಕಿರಣ್, ಜಯಂತಿ ಪಿ, ಸುರೇಖಾ ಮಂಜುನಾಥ, ಗೌರವ ಸಲಹೆಗಾರಾಗಿ ರಮಾ ಪರಾಂಜಪೆ, ವೀಣಾ ವಿ ಕುಮಾರಿ, ನಳಿನಿ ಶ್ರೀಧರ, ಪ್ರೀತಿ ಆರ್ ರಾವ್ ಆಯ್ಕೆಯಾದರು.

ಸವಿತಾ ಜಯದೇವಿ ಸ್ವಾಗತಿಸಿ, ಆಶಾ ಸತೀಶ್ ವಾರ್ಷಿಕ ವರದಿ ವಾಚಿಸಿದರು. ಉಷಾ ಲಕ್ಷ್ಮಣ ಗೌಡ ಲೆಕ್ಕಪತ್ರ ಮಂಡಿಸಿದರು. ವಿನೋದಿನಿ ರಾಮಪ್ಪ ಧನ್ಯವಾದವಿತ್ತರು.

Related posts

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Suddi Udaya

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

Suddi Udaya
error: Content is protected !!