July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಇದರ ಮಹಾಸಭೆಯು ಅಧ್ಯಕ್ಷೆ ಸವಿತಾ ಜಯದೇವ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮಾ ಆರ್ ರಾವ್ , ಕಾರ್‍ಯದರ್ಶಿಯಾಗಿ ಶಾಂತ ಬಂಗೇರ, ಕೋಶಾಧಿಕಾರಿಯಾಗಿ ಯಶೋಧ ಲಾಯಿಲ, ಉಪಾಧ್ಯಕ್ಷರಾಗಿ ಉಷಾ ಲಕ್ಷ್ಮಣ ಗೌಡ, ಜತೆ ಕಾರ್‍ಯದರ್ಶಿಯಾಗಿ ಗೀತಾ ಜಯವರ್ಮ, ಗೌರವಾಧ್ಯಕ್ಷರಾಗಿ ಸವಿತಾ ಜಯದೇವ್, ಮಹಾ ಪೋಷಕರಾಗಿ ಲೋಕೇಶ್ವರೀ ವಿನಯಚಂದ್ರ ಆಯ್ಕೆ ಗೊಂಡರು.

ಕಾರ್‍ಯಕಾರಿ ಸದಸ್ಯರಾಗಿ ವಿನೋದಿನಿ ರಾಮಪ್ಪ, ಆಶಾ ಸತೀಶ್ , ನೇತ್ರಾ ಅಶೋಕ್, ಸಂಧ್ಯಾ ಕಿರಣ್, ಜಯಂತಿ ಪಿ, ಸುರೇಖಾ ಮಂಜುನಾಥ, ಗೌರವ ಸಲಹೆಗಾರಾಗಿ ರಮಾ ಪರಾಂಜಪೆ, ವೀಣಾ ವಿ ಕುಮಾರಿ, ನಳಿನಿ ಶ್ರೀಧರ, ಪ್ರೀತಿ ಆರ್ ರಾವ್ ಆಯ್ಕೆಯಾದರು.

ಸವಿತಾ ಜಯದೇವಿ ಸ್ವಾಗತಿಸಿ, ಆಶಾ ಸತೀಶ್ ವಾರ್ಷಿಕ ವರದಿ ವಾಚಿಸಿದರು. ಉಷಾ ಲಕ್ಷ್ಮಣ ಗೌಡ ಲೆಕ್ಕಪತ್ರ ಮಂಡಿಸಿದರು. ವಿನೋದಿನಿ ರಾಮಪ್ಪ ಧನ್ಯವಾದವಿತ್ತರು.

Related posts

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಭಾರೀ ಮಳೆ: ನಾಳೆ(ಜು.2) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya
error: Content is protected !!