September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಇದರ ಮಹಾಸಭೆಯು ಅಧ್ಯಕ್ಷೆ ಸವಿತಾ ಜಯದೇವ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮಾ ಆರ್ ರಾವ್ , ಕಾರ್‍ಯದರ್ಶಿಯಾಗಿ ಶಾಂತ ಬಂಗೇರ, ಕೋಶಾಧಿಕಾರಿಯಾಗಿ ಯಶೋಧ ಲಾಯಿಲ, ಉಪಾಧ್ಯಕ್ಷರಾಗಿ ಉಷಾ ಲಕ್ಷ್ಮಣ ಗೌಡ, ಜತೆ ಕಾರ್‍ಯದರ್ಶಿಯಾಗಿ ಗೀತಾ ಜಯವರ್ಮ, ಗೌರವಾಧ್ಯಕ್ಷರಾಗಿ ಸವಿತಾ ಜಯದೇವ್, ಮಹಾ ಪೋಷಕರಾಗಿ ಲೋಕೇಶ್ವರೀ ವಿನಯಚಂದ್ರ ಆಯ್ಕೆ ಗೊಂಡರು.

ಕಾರ್‍ಯಕಾರಿ ಸದಸ್ಯರಾಗಿ ವಿನೋದಿನಿ ರಾಮಪ್ಪ, ಆಶಾ ಸತೀಶ್ , ನೇತ್ರಾ ಅಶೋಕ್, ಸಂಧ್ಯಾ ಕಿರಣ್, ಜಯಂತಿ ಪಿ, ಸುರೇಖಾ ಮಂಜುನಾಥ, ಗೌರವ ಸಲಹೆಗಾರಾಗಿ ರಮಾ ಪರಾಂಜಪೆ, ವೀಣಾ ವಿ ಕುಮಾರಿ, ನಳಿನಿ ಶ್ರೀಧರ, ಪ್ರೀತಿ ಆರ್ ರಾವ್ ಆಯ್ಕೆಯಾದರು.

ಸವಿತಾ ಜಯದೇವಿ ಸ್ವಾಗತಿಸಿ, ಆಶಾ ಸತೀಶ್ ವಾರ್ಷಿಕ ವರದಿ ವಾಚಿಸಿದರು. ಉಷಾ ಲಕ್ಷ್ಮಣ ಗೌಡ ಲೆಕ್ಕಪತ್ರ ಮಂಡಿಸಿದರು. ವಿನೋದಿನಿ ರಾಮಪ್ಪ ಧನ್ಯವಾದವಿತ್ತರು.

Related posts

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿ ಗಡಿಪಾರು ಆದೇಶ

Suddi Udaya

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಡಂತ್ಯಾರ್ ವಲಯ ದಿಂದ ಸಾರ್ವಜನಿಕ ಪೂಜೆ

Suddi Udaya
error: Content is protected !!