ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲೋಬೊ ಮೋಟಾರ್ಸ್ನಲ್ಲಿ ಮಳೆಗಾಲದ ವಿಶೇಷ ಮಾನ್ಸೂನ್ ಆಫರ್

ಬೆಳ್ತಂಗಡಿ: ಟಿವಿಎಸ್ ದ್ವಿಚಕ್ರ ವಾಹನಗಳ ಅಧಿಕೃತ ಡೀಲರ್, ಬೆಳ್ತಂಗಡಿ ಸಂತೆಕಟ್ಟೆ ಬಳಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಪ್ರಸಿದ್ಧ ಲೋಬೊ ಮೋಟಾರ್ಸ್ನಲ್ಲಿ ಮತ್ತು ಮಡಂತ್ಯಾರು ಕಾಲೇಜು ರಸ್ತೆ ಸೋಜಾ ಕಾಂಪ್ಲೆಕ್ಸ್ನಲ್ಲಿರುವ ಲೋಬೊ ಮೋಟಾರ್ಸ್ನಲ್ಲಿ ಟಿವಿಎಸ್ ಕಂಪೆನಿಯ ಅತ್ಯಾಧುನಿಕ ತಂತ್ರಜ್ಞಾನವನ್ನೊಳಗೊಂಡ ಟಿ.ವಿ.ಎಸ್ ಮೋಟಾರ್‌ನಲ್ಲಿ ಗ್ರಾಹಕರಿಗೆ ಮಳೆಗಾಲದ ಮಾನ್ಸೂನ್ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ಆರ್. ಲೋಬೋ ತಿಳಿಸಿದ್ದಾರೆ.


ಅತೀ ಕಡಿಮೆ ಬಡ್ಡಿ ದರದಲ್ಲಿ ಆಯ್ದು ವಾಹನಗಳಿಗೆ ಸಾಲ ಸೌಲಭ್ಯ, ಖಾಸಗಿ ಮತ್ತು ಸರಕಾರಿ ನೌಕರ ಮಹಿಳೆಯರಿಗೆ ವಿಶೇಷ ರಿಯಾಯಿತಿ ಲಭ್ಯವಿದೆ. ರೂ. 3999 ರಿಂದ ಮುಂಗಡ ಪೇಮೆಂಟ್ ಹಾಗೂ ಶೇ. ೦% ಬಡ್ಡಿ ಸಿಗಲಿದೆ. ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಕಡಿಮೆ ದರದಲ್ಲಿ ಮಾಡಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಶೋರೂಂನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕೊಡುಗೆಗಳು: ಮಳೆಗಾಲದಲ್ಲಿ ಗ್ರಾಹಕರಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ನಿಮ್ಮ ಟಿವಿಸ್ ದ್ವಿಚಕ್ರ ವಾಹನದ ಸುಮಾರು 40 ವಿವಿಧ ಉಚಿತ ತಪಾಸಣೆಯನ್ನು ಕೈಗೊಂಡಿದ್ದೇವೆ. ಜೊತೆಗೆ ವಿವಿಧ ಆಫರ್ ನೀಡಲಾಗಿದೆ.
ಲೋಬೋ ಶೋರೂಮ್‌ನಲ್ಲಿ ವಾಹನ ಖರೀದಿಸುವ ಗ್ರಾಹಕರಿಗೆ ಉಚಿತ ಹೆಲ್ಮೆಟ್, ಉಚಿತ ರೈನ್ ಕೋಟ್, ಉಚಿತ ಕೊಡೆ, ಒಂದು ವರ್ಷ ಉಚಿತ ಹಾಗೂ ಎಕ್ಸ್ಪ್ರೆಸ್ ಸರ್ವಿಸ್, ೦% ಪ್ರೊಸೆಸ್ಸಿಂಗ್ ಚಾರ್ಜ್, ಉಚಿತ ರಿಜಿಸ್ಟ್ರೆಷನ್ ನಂಬರ್ ಪ್ಲೇಟ್, ಸರಳ ದಾಖಲೆ ಪತ್ರದೊಂದಿಗೆ 95% ಸಾಲ ಸೌಲಭ್ಯ, ಉಚಿತ ರೋಡ್ ಸೈಡ್ ಅಸಿಸ್ಟೆಂಟ್ ಸೌಲಭ್ಯ ಹಾಗೂ ರೂ. 10000 ವರೆಗೆ ಉಳಿತಾಯ ಮಾಡುವ ಅವಕಾಶ ಇದೆ.

Related posts

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಡಿ ರಾಂಪುರ್

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!