23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲೋಬೊ ಮೋಟಾರ್ಸ್ನಲ್ಲಿ ಮಳೆಗಾಲದ ವಿಶೇಷ ಮಾನ್ಸೂನ್ ಆಫರ್

ಬೆಳ್ತಂಗಡಿ: ಟಿವಿಎಸ್ ದ್ವಿಚಕ್ರ ವಾಹನಗಳ ಅಧಿಕೃತ ಡೀಲರ್, ಬೆಳ್ತಂಗಡಿ ಸಂತೆಕಟ್ಟೆ ಬಳಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಪ್ರಸಿದ್ಧ ಲೋಬೊ ಮೋಟಾರ್ಸ್ನಲ್ಲಿ ಮತ್ತು ಮಡಂತ್ಯಾರು ಕಾಲೇಜು ರಸ್ತೆ ಸೋಜಾ ಕಾಂಪ್ಲೆಕ್ಸ್ನಲ್ಲಿರುವ ಲೋಬೊ ಮೋಟಾರ್ಸ್ನಲ್ಲಿ ಟಿವಿಎಸ್ ಕಂಪೆನಿಯ ಅತ್ಯಾಧುನಿಕ ತಂತ್ರಜ್ಞಾನವನ್ನೊಳಗೊಂಡ ಟಿ.ವಿ.ಎಸ್ ಮೋಟಾರ್‌ನಲ್ಲಿ ಗ್ರಾಹಕರಿಗೆ ಮಳೆಗಾಲದ ಮಾನ್ಸೂನ್ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ಆರ್. ಲೋಬೋ ತಿಳಿಸಿದ್ದಾರೆ.


ಅತೀ ಕಡಿಮೆ ಬಡ್ಡಿ ದರದಲ್ಲಿ ಆಯ್ದು ವಾಹನಗಳಿಗೆ ಸಾಲ ಸೌಲಭ್ಯ, ಖಾಸಗಿ ಮತ್ತು ಸರಕಾರಿ ನೌಕರ ಮಹಿಳೆಯರಿಗೆ ವಿಶೇಷ ರಿಯಾಯಿತಿ ಲಭ್ಯವಿದೆ. ರೂ. 3999 ರಿಂದ ಮುಂಗಡ ಪೇಮೆಂಟ್ ಹಾಗೂ ಶೇ. ೦% ಬಡ್ಡಿ ಸಿಗಲಿದೆ. ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಕಡಿಮೆ ದರದಲ್ಲಿ ಮಾಡಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಶೋರೂಂನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕೊಡುಗೆಗಳು: ಮಳೆಗಾಲದಲ್ಲಿ ಗ್ರಾಹಕರಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ನಿಮ್ಮ ಟಿವಿಸ್ ದ್ವಿಚಕ್ರ ವಾಹನದ ಸುಮಾರು 40 ವಿವಿಧ ಉಚಿತ ತಪಾಸಣೆಯನ್ನು ಕೈಗೊಂಡಿದ್ದೇವೆ. ಜೊತೆಗೆ ವಿವಿಧ ಆಫರ್ ನೀಡಲಾಗಿದೆ.
ಲೋಬೋ ಶೋರೂಮ್‌ನಲ್ಲಿ ವಾಹನ ಖರೀದಿಸುವ ಗ್ರಾಹಕರಿಗೆ ಉಚಿತ ಹೆಲ್ಮೆಟ್, ಉಚಿತ ರೈನ್ ಕೋಟ್, ಉಚಿತ ಕೊಡೆ, ಒಂದು ವರ್ಷ ಉಚಿತ ಹಾಗೂ ಎಕ್ಸ್ಪ್ರೆಸ್ ಸರ್ವಿಸ್, ೦% ಪ್ರೊಸೆಸ್ಸಿಂಗ್ ಚಾರ್ಜ್, ಉಚಿತ ರಿಜಿಸ್ಟ್ರೆಷನ್ ನಂಬರ್ ಪ್ಲೇಟ್, ಸರಳ ದಾಖಲೆ ಪತ್ರದೊಂದಿಗೆ 95% ಸಾಲ ಸೌಲಭ್ಯ, ಉಚಿತ ರೋಡ್ ಸೈಡ್ ಅಸಿಸ್ಟೆಂಟ್ ಸೌಲಭ್ಯ ಹಾಗೂ ರೂ. 10000 ವರೆಗೆ ಉಳಿತಾಯ ಮಾಡುವ ಅವಕಾಶ ಇದೆ.

Related posts

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಜನಾರ್ದನ ಗೌಡ ಆಯ್ಕೆ

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya
error: Content is protected !!