March 7, 2026
ಚಿತ್ರ ವರದಿಪ್ರಮುಖ ಸುದ್ದಿ

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

ಮಚ್ಚಿನ: ಇಲ್ಲಿಯ ಗ್ರಾಮ ಪಂಚಾಯತ್ ಬಲಿ ಅಪಾಯದ ಅಂಚಿನಲ್ಲಿದೇ ವಿದ್ಯುತ್ ಕಂಬ. ಒಂದೇ ಕಂಬದಲ್ಲಿ ಟಿಸಿ ಅಲವಡಿಸಿದ್ದು, ದಿನ ನಿತ್ಯ ಬೇಕಿ ಕಾಣಿಸುತಿದ್ದು ಜನರಲ್ಲಿ ಭಯ ಮೂಡುವಂತೆ ಮಾಡಿದೆ.

ಈ ಕಂಬವು ವಾಲಿಕೊಂಡಿದ್ದು ಇಂದೋ ನಾಳೆಯೋ ಅಪಾಯವನ್ನು ಕಟ್ಟಿಟ್ಟಂತಿದೆ. ಹಲವು ಬಾರಿ ಸಾರ್ವಜನಿಕರು ಮೆಸ್ಕಾಂ ಇಲಾಖೆಗೆ ಗಮನಕ್ಕೆ ತಂದರು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ. ವರದಿ: ಹರ್ಷ ಬಳ್ಳಮಂಜ

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!