23.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿಪ್ರಮುಖ ಸುದ್ದಿ

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

ಮಚ್ಚಿನ: ಇಲ್ಲಿಯ ಗ್ರಾಮ ಪಂಚಾಯತ್ ಬಲಿ ಅಪಾಯದ ಅಂಚಿನಲ್ಲಿದೇ ವಿದ್ಯುತ್ ಕಂಬ. ಒಂದೇ ಕಂಬದಲ್ಲಿ ಟಿಸಿ ಅಲವಡಿಸಿದ್ದು, ದಿನ ನಿತ್ಯ ಬೇಕಿ ಕಾಣಿಸುತಿದ್ದು ಜನರಲ್ಲಿ ಭಯ ಮೂಡುವಂತೆ ಮಾಡಿದೆ.

ಈ ಕಂಬವು ವಾಲಿಕೊಂಡಿದ್ದು ಇಂದೋ ನಾಳೆಯೋ ಅಪಾಯವನ್ನು ಕಟ್ಟಿಟ್ಟಂತಿದೆ. ಹಲವು ಬಾರಿ ಸಾರ್ವಜನಿಕರು ಮೆಸ್ಕಾಂ ಇಲಾಖೆಗೆ ಗಮನಕ್ಕೆ ತಂದರು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ. ವರದಿ: ಹರ್ಷ ಬಳ್ಳಮಂಜ

Related posts

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

Suddi Udaya

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘ಅಭಿನಂದನಂ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya
error: Content is protected !!