July 23, 2026
ಚಿತ್ರ ವರದಿಪ್ರಮುಖ ಸುದ್ದಿ

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

ಮಚ್ಚಿನ: ಇಲ್ಲಿಯ ಗ್ರಾಮ ಪಂಚಾಯತ್ ಬಲಿ ಅಪಾಯದ ಅಂಚಿನಲ್ಲಿದೇ ವಿದ್ಯುತ್ ಕಂಬ. ಒಂದೇ ಕಂಬದಲ್ಲಿ ಟಿಸಿ ಅಲವಡಿಸಿದ್ದು, ದಿನ ನಿತ್ಯ ಬೇಕಿ ಕಾಣಿಸುತಿದ್ದು ಜನರಲ್ಲಿ ಭಯ ಮೂಡುವಂತೆ ಮಾಡಿದೆ.

ಈ ಕಂಬವು ವಾಲಿಕೊಂಡಿದ್ದು ಇಂದೋ ನಾಳೆಯೋ ಅಪಾಯವನ್ನು ಕಟ್ಟಿಟ್ಟಂತಿದೆ. ಹಲವು ಬಾರಿ ಸಾರ್ವಜನಿಕರು ಮೆಸ್ಕಾಂ ಇಲಾಖೆಗೆ ಗಮನಕ್ಕೆ ತಂದರು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ. ವರದಿ: ಹರ್ಷ ಬಳ್ಳಮಂಜ

Related posts

ವೇಣೂರು ದೇವಾಡಿಗರ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 79 ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ: ಜ. 15 ರಂದು ಬಂಗೇರ ಬ್ರಿಗೇಡ್ ನಿಂದ ಮದ್ದಡ್ಕ ಬಂಡಿಮಠ ಮೈದಾನದಲ್ಲಿ ಪಂದ್ಯಕೂಟ ಆಯೋಜನೆ: ಬಂಗೇರ ಬ್ರಿಗೇಡ್ ಗೌರವಾಧ್ಯಕ್ಷೆ ಪ್ರೀತಿತಾ ಬಂಗೇರರವರಿಂದ ಪತ್ರಿಕಾಗೋಷ್ಠಿ

Suddi Udaya

ನಾರಿ ಶಕ್ತಿ ವಂದನ್‌ ಸಮ್ಮೇಳನ: ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya
error: Content is protected !!