25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

ಸುಲ್ಕೇರಿ: ಗಾರೆ ಕೆಲಸ ಮಾಡಿಕೊಂಡಿದ್ದ ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಲ್ಕೇರಿಯಲ್ಲಿ ಕಳೆದ ರಾತ್ರಿ ಜು. 4ರಂದು ನಡೆದಿದೆ.

ಮೃತ ಯುವಕನನ್ನು ಸುಲ್ಕೇರಿ ಗ್ರಾಮದ ಮುಡಿಪಿರೆ ನಿವಾಸಿ ಕಿಶೋರ್ (25ವ) ಎಂದು ಗುರುತಿಸಲಾಗಿದೆ.

ಕಿಶೋರು ಅವರು ಗಾರೆ ಕೆಲಸ, ಮದ್ದು ಸಿಂಪಡಿಸುವ ಕೆಲಸ ಮಾಡಿಕೊಂಡಿದ್ದರೆನ್ನಲಾಗಿದೆ. ಕಳೆದ ಒಂದು ವಾರದಿಂದ ಮಂಕಾಗಿದ್ದು,ಯಾರಲ್ಲಿಯೂ ಹೆಚ್ಚು ಬೆರೆಯುತ್ತಿರಲಿಲ್ಲ. ನಿನ್ನೆ ಮಧ್ಯಾಹ್ನದಿಂದ ಅವರು ನಾಪತ್ತೆಯಾಗಿದ್ದು,ಸಂಜೆಯವರೆಗೆ ಮನೆಗೆ ಬಾರದೆ ಇದ್ದಾಗ ಸ್ಥಳಿಯರು ಸೇರಿ ಹುಡುಕಲು ಪ್ರಾರಂಭಿಸಿದರು.ರಾತ್ರಿ ಸುಮಾರು 11 ಗಂಟೆಗೆ ನೇಣು ಬಿಗಿದುಕೊಂಡ ರೀತಿಯಲ್ಲಿ ಕಿಶೋರು ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಥಳಿಯರು ತಿಳಿಸಿದ್ದಾರೆ. ಸ್ಥಳಕ್ಕೆ ವೇಣೂರು ಪೋಲಿಸರು ಆಗಮಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

ಇವರು ಸಹೋದರ ಕೀರ್ತನ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ – 10 ದಿನಗಳ ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ

Suddi Udaya

ಟ್ರಯಥ್ಲಾನ್ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌: ಪಡಂಗಡಿಯ ಕುವರಿ ಅದ್ವಿಕಾ ಕೆಪಿ ಯವರಿಗೆ ಕಂಚಿನ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

Suddi Udaya

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya
error: Content is protected !!