July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

ಸುಲ್ಕೇರಿ: ಗಾರೆ ಕೆಲಸ ಮಾಡಿಕೊಂಡಿದ್ದ ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಲ್ಕೇರಿಯಲ್ಲಿ ಕಳೆದ ರಾತ್ರಿ ಜು. 4ರಂದು ನಡೆದಿದೆ.

ಮೃತ ಯುವಕನನ್ನು ಸುಲ್ಕೇರಿ ಗ್ರಾಮದ ಮುಡಿಪಿರೆ ನಿವಾಸಿ ಕಿಶೋರ್ (25ವ) ಎಂದು ಗುರುತಿಸಲಾಗಿದೆ.

ಕಿಶೋರು ಅವರು ಗಾರೆ ಕೆಲಸ, ಮದ್ದು ಸಿಂಪಡಿಸುವ ಕೆಲಸ ಮಾಡಿಕೊಂಡಿದ್ದರೆನ್ನಲಾಗಿದೆ. ಕಳೆದ ಒಂದು ವಾರದಿಂದ ಮಂಕಾಗಿದ್ದು,ಯಾರಲ್ಲಿಯೂ ಹೆಚ್ಚು ಬೆರೆಯುತ್ತಿರಲಿಲ್ಲ. ನಿನ್ನೆ ಮಧ್ಯಾಹ್ನದಿಂದ ಅವರು ನಾಪತ್ತೆಯಾಗಿದ್ದು,ಸಂಜೆಯವರೆಗೆ ಮನೆಗೆ ಬಾರದೆ ಇದ್ದಾಗ ಸ್ಥಳಿಯರು ಸೇರಿ ಹುಡುಕಲು ಪ್ರಾರಂಭಿಸಿದರು.ರಾತ್ರಿ ಸುಮಾರು 11 ಗಂಟೆಗೆ ನೇಣು ಬಿಗಿದುಕೊಂಡ ರೀತಿಯಲ್ಲಿ ಕಿಶೋರು ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಥಳಿಯರು ತಿಳಿಸಿದ್ದಾರೆ. ಸ್ಥಳಕ್ಕೆ ವೇಣೂರು ಪೋಲಿಸರು ಆಗಮಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

ಇವರು ಸಹೋದರ ಕೀರ್ತನ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya

ಮಳೆ ಹಿನ್ನೆಲೆ: ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya
error: Content is protected !!