July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಸ ಉ.ಪ್ರಾ .ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಓಡಿಲ್ನಾಳ: ಇಲ್ಲಿಯ ಸ ಉ.ಪ್ರಾ .ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಜರಗಿತು.

ಶಾಲಾ ಎಸ್‌ ಡಿ ಎಂ ಸಿ ನಿಕಟ ಪೂರ್ವ ಅಧ್ಯಕ್ಷೆ ಪ್ರಮೀಳಾ ಶೆಟ್ಟಿ ಸ್ಮಾರ್ಟ್ ಕ್ಲಾಸ್ ತರಗತಿ ಕೋಣೆಯನ್ನು ಉದ್ಘಾಟಿಸಿದರು. ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಸ್ಮಾರ್ಟ್ ಕ್ಲಾಸ್ ಪ್ರೊಜೆಕ್ಟರ್ ಗೆ ಚಾಲನೆಯನ್ನು ನೀಡಿ, ಶಾಲಾ ಭೌತಿಕ ಸೌಲಭ್ಯಗಳ ಕುರಿತು ಹೆಮ್ಮೆ ವ್ಯಕ್ತಪಡಿಸಿದರು.

ಗುರುವಾಯನಕೆರೆ ಸಮೂಹ ಸಂಪನ್ಮೂಲ ಕೇಂದ್ರದ ಸಮೂಹ ಸಂಪನ್ಮೂಲ ವ್ಯಕ್ತಿ ರಾಜೇಶ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅರುಣ್ ಸುಮಿತ್ , ಮತ್ತಿತರರು ಉಪಸ್ಥಿತರಿದ್ದರು ಶ್ರೀಮತಿ ಉಷಾ ಪಿ ಮುಖ್ಯ ಶಿಕ್ಷಕಿ ಇವರು ಪ್ರಾಸ್ತಾನಿಕ ನುಡಿಗಳನ್ನಾಡಿದರು. ಶಿಕ್ಷಕಿ ಶಾರದಾ ಮಣಿ ನಿರೂಪಿಸಿ , ನಯನ.ಟಿ ಧನ್ಯವಾದ ನೀಡಿದರು.

Related posts

ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಂಘ ಉಜಿರೆ ವತಿಯಿಂದ ಆಹಾರೋತ್ಸವ ಕಾರ್ಯಕ್ರಮ

Suddi Udaya
error: Content is protected !!