September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

ಕುತ್ಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ) ಗುರುವಾಯನಕೆರೆ, ನಾರಾವಿ ವಲಯ ಕುತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಭಾಗ್ಯ ಜ್ಯೋತಿ ಸಂಘದ ಸದಸ್ಯರಾದ ಕರುಣಾಕರ ಆಚಾರ್ಯರವರ ಸಹೋದರ ಯಶೋಧರ ಆಚಾರ್ಯರಿಗೆ ವೀಲ್ ಚೇರ್ ಮತ್ತು ಬಿ ಒಕ್ಕೂಟದ ಅಲಂಬ ಪ್ರಗತಿ ಬಂಧು ತಂಡದ ಸದಸ್ಯ ವಸಂತ ಪೂಜಾರಿರವರ ಮಗ ಗುರುಪ್ರಸಾದ್ ಇವರಿಗೆ ಕಮಂಡೋ ವೀಲ್ ಚೇರ್ ಪರಿಕರಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಕಾರ್ಯಕ್ರಮದಡಿ ನಾರಾವಿ ವಲಯ ಮೇಲ್ವಿಚಾರಕರು ಶ್ರೀಮತಿ ವಿಶಾಲ ಕೆ.ಮತ್ತು ಸಂತೋಷ ಪೂಜಾರಿ, ಏಕನಾಥ ಪೂಜಾರಿ ಅಧ್ಯಕ್ಷರು ಗಳು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಎ ಮತ್ತುಬಿ ಇವರುಗಳು ಎರಡು ಕುಟುಂಬಗಳ ವಿಶೇಷ ಚೇತನರುಗಳಿಗೆ ಪರಿಕರಗಳನ್ನು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ನಾರಾವಿ ವಲಯ ಶೌರ್ಯ ವಿಪತ್ತು ಘಟಕದ ಸಂಯೋಜಕರುಗಳಾದ ದಿನೇಶ್ ಶೆಟ್ಟಿ,ಕರಿಯ ಪೂಜಾರಿ , ಸೇವಾ ಪ್ರತಿನಿಧಿ ಶ್ರೀಮತಿ ಉಷಾ ಹಾಗೂ ಮನೆಯ ಕುಟುಂಬಸ್ಥರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

Suddi Udaya

ಮದ್ದಡ್ಕದಲ್ಲಿ 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆ

Suddi Udaya
error: Content is protected !!