22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

ಕುತ್ಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ) ಗುರುವಾಯನಕೆರೆ, ನಾರಾವಿ ವಲಯ ಕುತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಭಾಗ್ಯ ಜ್ಯೋತಿ ಸಂಘದ ಸದಸ್ಯರಾದ ಕರುಣಾಕರ ಆಚಾರ್ಯರವರ ಸಹೋದರ ಯಶೋಧರ ಆಚಾರ್ಯರಿಗೆ ವೀಲ್ ಚೇರ್ ಮತ್ತು ಬಿ ಒಕ್ಕೂಟದ ಅಲಂಬ ಪ್ರಗತಿ ಬಂಧು ತಂಡದ ಸದಸ್ಯ ವಸಂತ ಪೂಜಾರಿರವರ ಮಗ ಗುರುಪ್ರಸಾದ್ ಇವರಿಗೆ ಕಮಂಡೋ ವೀಲ್ ಚೇರ್ ಪರಿಕರಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಕಾರ್ಯಕ್ರಮದಡಿ ನಾರಾವಿ ವಲಯ ಮೇಲ್ವಿಚಾರಕರು ಶ್ರೀಮತಿ ವಿಶಾಲ ಕೆ.ಮತ್ತು ಸಂತೋಷ ಪೂಜಾರಿ, ಏಕನಾಥ ಪೂಜಾರಿ ಅಧ್ಯಕ್ಷರು ಗಳು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಎ ಮತ್ತುಬಿ ಇವರುಗಳು ಎರಡು ಕುಟುಂಬಗಳ ವಿಶೇಷ ಚೇತನರುಗಳಿಗೆ ಪರಿಕರಗಳನ್ನು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ನಾರಾವಿ ವಲಯ ಶೌರ್ಯ ವಿಪತ್ತು ಘಟಕದ ಸಂಯೋಜಕರುಗಳಾದ ದಿನೇಶ್ ಶೆಟ್ಟಿ,ಕರಿಯ ಪೂಜಾರಿ , ಸೇವಾ ಪ್ರತಿನಿಧಿ ಶ್ರೀಮತಿ ಉಷಾ ಹಾಗೂ ಮನೆಯ ಕುಟುಂಬಸ್ಥರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ಚಳುವಳಿಯ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಸಫರೇ ತಕ್‌ರೀಮ್ ಗೆ ಕಾಜೂರಿನಲ್ಲಿ ಚಾಲನೆ

Suddi Udaya
error: Content is protected !!