22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ, ಹಲವರು ದೂರಿನಲ್ಲಿ ಉಲ್ಲೇಖಿಸಿರುವ ಕಳೆ‌ ಬರಹದ ಕುರಿತು ವಿಚಾರಿಸಿದ್ದು, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಕೆಳಗಿನ ಸ್ಪಷ್ಟನೆ ನೀಡಿದ್ದಾರೆ .

ಸದ್ರಿ ದೂರಿಗೆ ಸಂಬಂಧಿಸಿದಂತೆ, ಈವರೆಗೆ ಪೊಲೀಸ್ ಠಾಣೆಗೆ ತಲೆಬುರುಡೆ ಹಾಗೂ ಅವಶೇಷದ ಕೆಲಭಾಗಗಳಿರುವ ಎರಡು ಫೋಟೋಗಳ ಕಲರ್‌ ಝೆರಾಕ್ಸ್‌ ಪ್ರತಿಯನ್ನು ಮಾತ್ರ ಸಲ್ಲಿಸಿರುತ್ತಾರೆ. ಇದನ್ನು ಹೊರತುಪಡಿಸಿದಂತೆ ಯಾವುದೇ ಕಳೆಬರಹವನ್ನು ಈವರೆಗೆ ಪೊಲೀಸ್ ಠಾಣೆಗೆ ನೀಡಿರುವುದಿಲ್ಲ. ದೂರುದಾರರ ಪರವಾಗಿ ವಕೀಲರು ದೂರು ಸಲ್ಲಿಸುವ ವೇಳೆ ಕಳೆ ಬರಹವನ್ನು ಮುಂದಿನ ಹಂತದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಲಿಖಿತವಾಗಿ ತಿಳಿಸಿರುತ್ತಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಮುಂಡಾಜೆ ಕಾಪು ಮೃತ್ಯುಂಜಯ ನದಿಯಲ್ಲಿ ಆನೆ ಪ್ರತ್ಯಕ್ಷ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya

ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ನಿಂದ ಖಂಡನೆ

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

Suddi Udaya
error: Content is protected !!