25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ

ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ಗ್ರಾಮೀಣ ಕೈಗಾರಿಕಾ ವಿಭಾಗ ಇಲಾಖೆ ವತಿಯಿಂದ 2024-25 ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ ಕಾರ್ಯಕ್ರಮವು ಜು.5ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಸಾಧನಾ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು.

ಗಾರೆ 38, ಬಡಗಿ 32, ಹೊಲಿಗೆ ಯಂತ್ರ 66, ಎಲೆಕ್ಟ್ರಿಕಲ್ 8, ಕಮ್ಮಾರಿಕೆ 5, ಅಟೊ ಮೊಬೈಲ್ 7 ಒಟ್ಟು 156 ಫಲಾನುಭವಿಗಳಿಗೆ ಉಚಿತ ಸುಧಾರಿತ ಉಪಕರಣ ಗಳನ್ನು ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಗ್ರಾಮೀಣ ಕೈಗಾರಿಕಾ ಉಪ ನಿರ್ದೇಶಕ ಮಂಜುನಾಥ್ ಹೆಗಡೆ ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ ಹಾಗೂ ದೂರ ದೃಷ್ಟಿ ಯೋಜನೆಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ಸಂಪೂರ್ಣ ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya
error: Content is protected !!