September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಇದರ ಮಹಾಸಭೆಯು ಅಧ್ಯಕ್ಷೆ ಸವಿತಾ ಜಯದೇವ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮಾ ಆರ್ ರಾವ್ , ಕಾರ್‍ಯದರ್ಶಿಯಾಗಿ ಶಾಂತ ಬಂಗೇರ, ಕೋಶಾಧಿಕಾರಿಯಾಗಿ ಯಶೋಧ ಲಾಯಿಲ, ಉಪಾಧ್ಯಕ್ಷರಾಗಿ ಉಷಾ ಲಕ್ಷ್ಮಣ ಗೌಡ, ಜತೆ ಕಾರ್‍ಯದರ್ಶಿಯಾಗಿ ಗೀತಾ ಜಯವರ್ಮ, ಗೌರವಾಧ್ಯಕ್ಷರಾಗಿ ಸವಿತಾ ಜಯದೇವ್, ಮಹಾ ಪೋಷಕರಾಗಿ ಲೋಕೇಶ್ವರೀ ವಿನಯಚಂದ್ರ ಆಯ್ಕೆ ಗೊಂಡರು.

ಕಾರ್‍ಯಕಾರಿ ಸದಸ್ಯರಾಗಿ ವಿನೋದಿನಿ ರಾಮಪ್ಪ, ಆಶಾ ಸತೀಶ್ , ನೇತ್ರಾ ಅಶೋಕ್, ಸಂಧ್ಯಾ ಕಿರಣ್, ಜಯಂತಿ ಪಿ, ಸುರೇಖಾ ಮಂಜುನಾಥ, ಗೌರವ ಸಲಹೆಗಾರಾಗಿ ರಮಾ ಪರಾಂಜಪೆ, ವೀಣಾ ವಿ ಕುಮಾರಿ, ನಳಿನಿ ಶ್ರೀಧರ, ಪ್ರೀತಿ ಆರ್ ರಾವ್ ಆಯ್ಕೆಯಾದರು.

ಸವಿತಾ ಜಯದೇವಿ ಸ್ವಾಗತಿಸಿ, ಆಶಾ ಸತೀಶ್ ವಾರ್ಷಿಕ ವರದಿ ವಾಚಿಸಿದರು. ಉಷಾ ಲಕ್ಷ್ಮಣ ಗೌಡ ಲೆಕ್ಕಪತ್ರ ಮಂಡಿಸಿದರು. ವಿನೋದಿನಿ ರಾಮಪ್ಪ ಧನ್ಯವಾದವಿತ್ತರು.

Related posts

ಹೆದ್ದಾರಿ ಕಾಮಗಾರಿ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಉರುವಾಲು : ವಿಷ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

Suddi Udaya
error: Content is protected !!