25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಇದರ ಮಹಾಸಭೆಯು ಅಧ್ಯಕ್ಷೆ ಸವಿತಾ ಜಯದೇವ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮಾ ಆರ್ ರಾವ್ , ಕಾರ್‍ಯದರ್ಶಿಯಾಗಿ ಶಾಂತ ಬಂಗೇರ, ಕೋಶಾಧಿಕಾರಿಯಾಗಿ ಯಶೋಧ ಲಾಯಿಲ, ಉಪಾಧ್ಯಕ್ಷರಾಗಿ ಉಷಾ ಲಕ್ಷ್ಮಣ ಗೌಡ, ಜತೆ ಕಾರ್‍ಯದರ್ಶಿಯಾಗಿ ಗೀತಾ ಜಯವರ್ಮ, ಗೌರವಾಧ್ಯಕ್ಷರಾಗಿ ಸವಿತಾ ಜಯದೇವ್, ಮಹಾ ಪೋಷಕರಾಗಿ ಲೋಕೇಶ್ವರೀ ವಿನಯಚಂದ್ರ ಆಯ್ಕೆ ಗೊಂಡರು.

ಕಾರ್‍ಯಕಾರಿ ಸದಸ್ಯರಾಗಿ ವಿನೋದಿನಿ ರಾಮಪ್ಪ, ಆಶಾ ಸತೀಶ್ , ನೇತ್ರಾ ಅಶೋಕ್, ಸಂಧ್ಯಾ ಕಿರಣ್, ಜಯಂತಿ ಪಿ, ಸುರೇಖಾ ಮಂಜುನಾಥ, ಗೌರವ ಸಲಹೆಗಾರಾಗಿ ರಮಾ ಪರಾಂಜಪೆ, ವೀಣಾ ವಿ ಕುಮಾರಿ, ನಳಿನಿ ಶ್ರೀಧರ, ಪ್ರೀತಿ ಆರ್ ರಾವ್ ಆಯ್ಕೆಯಾದರು.

ಸವಿತಾ ಜಯದೇವಿ ಸ್ವಾಗತಿಸಿ, ಆಶಾ ಸತೀಶ್ ವಾರ್ಷಿಕ ವರದಿ ವಾಚಿಸಿದರು. ಉಷಾ ಲಕ್ಷ್ಮಣ ಗೌಡ ಲೆಕ್ಕಪತ್ರ ಮಂಡಿಸಿದರು. ವಿನೋದಿನಿ ರಾಮಪ್ಪ ಧನ್ಯವಾದವಿತ್ತರು.

Related posts

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಲಾಯಿಲ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಮೇದ ಕೃಷ್ಣ ದ್ವಿತೀಯ ಸ್ಥಾನ

Suddi Udaya

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

Suddi Udaya

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya
error: Content is protected !!