23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಇದರ ಮಹಾಸಭೆಯು ಅಧ್ಯಕ್ಷೆ ಸವಿತಾ ಜಯದೇವ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮಾ ಆರ್ ರಾವ್ , ಕಾರ್‍ಯದರ್ಶಿಯಾಗಿ ಶಾಂತ ಬಂಗೇರ, ಕೋಶಾಧಿಕಾರಿಯಾಗಿ ಯಶೋಧ ಲಾಯಿಲ, ಉಪಾಧ್ಯಕ್ಷರಾಗಿ ಉಷಾ ಲಕ್ಷ್ಮಣ ಗೌಡ, ಜತೆ ಕಾರ್‍ಯದರ್ಶಿಯಾಗಿ ಗೀತಾ ಜಯವರ್ಮ, ಗೌರವಾಧ್ಯಕ್ಷರಾಗಿ ಸವಿತಾ ಜಯದೇವ್, ಮಹಾ ಪೋಷಕರಾಗಿ ಲೋಕೇಶ್ವರೀ ವಿನಯಚಂದ್ರ ಆಯ್ಕೆ ಗೊಂಡರು.

ಕಾರ್‍ಯಕಾರಿ ಸದಸ್ಯರಾಗಿ ವಿನೋದಿನಿ ರಾಮಪ್ಪ, ಆಶಾ ಸತೀಶ್ , ನೇತ್ರಾ ಅಶೋಕ್, ಸಂಧ್ಯಾ ಕಿರಣ್, ಜಯಂತಿ ಪಿ, ಸುರೇಖಾ ಮಂಜುನಾಥ, ಗೌರವ ಸಲಹೆಗಾರಾಗಿ ರಮಾ ಪರಾಂಜಪೆ, ವೀಣಾ ವಿ ಕುಮಾರಿ, ನಳಿನಿ ಶ್ರೀಧರ, ಪ್ರೀತಿ ಆರ್ ರಾವ್ ಆಯ್ಕೆಯಾದರು.

ಸವಿತಾ ಜಯದೇವಿ ಸ್ವಾಗತಿಸಿ, ಆಶಾ ಸತೀಶ್ ವಾರ್ಷಿಕ ವರದಿ ವಾಚಿಸಿದರು. ಉಷಾ ಲಕ್ಷ್ಮಣ ಗೌಡ ಲೆಕ್ಕಪತ್ರ ಮಂಡಿಸಿದರು. ವಿನೋದಿನಿ ರಾಮಪ್ಪ ಧನ್ಯವಾದವಿತ್ತರು.

Related posts

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ ಗೋಡೆ ಕುಸಿತ: ನೀರಿನ ಪಂಪ್ ಶೆಡ್ ಹಾಗೂ ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಡಿ.27: ನಾವೂರುನಲ್ಲಿ 40ನೇ ವರ್ಷದ ಅಯ್ಯಪ್ಪ ದೀಪೋತ್ಸವ: ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ – ಪಂದಳರಾಜ ಶಶಿಕುಮಾರ ವರ್ಮ ನಾವೂರುಗೆ

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಕೊಕ್ಕಡ ಜೆಸಿಐ ಕಪಿಲ ಘಟಕ ಹಾಗೂ ನಾಡೋಳಿ ಡಯಾಗ್ನಸ್ಟಿಕ್ ಸೆಂಟರ್ ಕಡಬ ಆಶ್ರಯದಲ್ಲಿ “ಆರೋಗ್ಯ ಅರಿವು ಕಾರ್ಯಕ್ರಮ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya
error: Content is protected !!