22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಇದರ ಮಹಾಸಭೆಯು ಅಧ್ಯಕ್ಷೆ ಸವಿತಾ ಜಯದೇವ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮಾ ಆರ್ ರಾವ್ , ಕಾರ್‍ಯದರ್ಶಿಯಾಗಿ ಶಾಂತ ಬಂಗೇರ, ಕೋಶಾಧಿಕಾರಿಯಾಗಿ ಯಶೋಧ ಲಾಯಿಲ, ಉಪಾಧ್ಯಕ್ಷರಾಗಿ ಉಷಾ ಲಕ್ಷ್ಮಣ ಗೌಡ, ಜತೆ ಕಾರ್‍ಯದರ್ಶಿಯಾಗಿ ಗೀತಾ ಜಯವರ್ಮ, ಗೌರವಾಧ್ಯಕ್ಷರಾಗಿ ಸವಿತಾ ಜಯದೇವ್, ಮಹಾ ಪೋಷಕರಾಗಿ ಲೋಕೇಶ್ವರೀ ವಿನಯಚಂದ್ರ ಆಯ್ಕೆ ಗೊಂಡರು.

ಕಾರ್‍ಯಕಾರಿ ಸದಸ್ಯರಾಗಿ ವಿನೋದಿನಿ ರಾಮಪ್ಪ, ಆಶಾ ಸತೀಶ್ , ನೇತ್ರಾ ಅಶೋಕ್, ಸಂಧ್ಯಾ ಕಿರಣ್, ಜಯಂತಿ ಪಿ, ಸುರೇಖಾ ಮಂಜುನಾಥ, ಗೌರವ ಸಲಹೆಗಾರಾಗಿ ರಮಾ ಪರಾಂಜಪೆ, ವೀಣಾ ವಿ ಕುಮಾರಿ, ನಳಿನಿ ಶ್ರೀಧರ, ಪ್ರೀತಿ ಆರ್ ರಾವ್ ಆಯ್ಕೆಯಾದರು.

ಸವಿತಾ ಜಯದೇವಿ ಸ್ವಾಗತಿಸಿ, ಆಶಾ ಸತೀಶ್ ವಾರ್ಷಿಕ ವರದಿ ವಾಚಿಸಿದರು. ಉಷಾ ಲಕ್ಷ್ಮಣ ಗೌಡ ಲೆಕ್ಕಪತ್ರ ಮಂಡಿಸಿದರು. ವಿನೋದಿನಿ ರಾಮಪ್ಪ ಧನ್ಯವಾದವಿತ್ತರು.

Related posts

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಬಿಜೆಪಿ ಶಿಶಿಲ ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸಂದೀಪ್ ಆಯ್ಕೆ

Suddi Udaya

ನಾವೂರು ಗ್ರಾ.ಪಂ.ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!